ಗುಜರಾತ್: ಸೂರತ್(Surat) ನಲ್ಲಿ ಅನಿಲ ಸೋರಿಕೆಯಿಂದ ಆರು ಮಂದಿ ಸಾವನ್ನಪ್ಪಿದ್ದು, 20 ಮಂದಿ ಗಾಯಗೊಂಡಿದ್ದಾರೆ. ಇಂದು ಮುಂಜಾನೆ ಸೂರತ್ನ ಸಚಿನ್ ಜಿಐಡಿಸಿ ಪ್ರದೇಶದಲ್ಲಿನ ಕಂಪನಿಯೊಂದರಲ್ಲಿ ಅನಿಲ ಸೋರಿಕೆಯಿಂದಾಗಿ ಆರು ಜನರು ಸಾವನ್ನಪ್ಪಿದ್ದಾರೆ ಮತ್ತು 20 ಜನರನ್ನು ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಆಸ್ಪತ್ರೆಯ ಉಸ್ತುವಾರಿ ಸೂಪರಿಂಟೆಂಡೆಂಟ್ ಡಾ ಓಂಕಾರ್ ಚೌಧರಿ (Dr Omkar Chaudhry)ಎಎನ್ಐಗೆ...
Shivamogga: ಬಹು ನಿರೀಕ್ಷಿತ ದೇಶದ ಎರಡನೇ ಅತಿ ಉದ್ದದ ಸಿಗಂಧೂರು ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಲೋಕಾರ್ಪಣೆಗೆ ಮಹೂರ್ತ ನಿಗದಿಯಾಗಿದೆ.
ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ...