ಬೆಂಗಳೂರು: ಮಾಜಿ ಸಿಎಂ ಎಸ್.ಎಂ ಕೃಷ್ಣ ಅಳಿಯ, ಉದ್ಯಮಿ ಸಿದ್ಧಾರ್ಥ್ ನಾಪತ್ತೆಯಾಗಿರುವ ಪ್ರಕರಣ ಇದೀಗ ರೋಚಕ ತಿರುವು ಪಡೆದುಕೊಂಡಿದೆ. ಐಟಿ ಇಲಾಖೆಯ ಹಿಂದಿನ ಡಿಜಿ ತಮಗೆ ಕಿರುಕುಳ ನೀಡಿದ್ದಾರೆಂದು ನಾಪತ್ತೆಯಾಗುವ ಮುನ್ನ ಬರೆದಿರುವ ಪತ್ರದಲ್ಲಿ ಸಿದ್ಧಾರ್ಥ್ ಉಲ್ಲೇಖಿಸಿದ್ದಾರೆ. ಅಲ್ಲದೆ ಸಾಲದ ಸುಳಿಯಲ್ಲಿ ಸಿಲುಕಿ ಸಂಕಷ್ಟ ಎದುರಿಸುತ್ತಿದ್ದ ವಿಚಾರವನ್ನೂ ಸಿದ್ಧಾರ್ಥ ಪತ್ರದಲ್ಲಿ ಬಹಿರಂಗ ಪಡಿಸಿದ್ದಾರೆ.
ನಿನ್ನೆ...