Friday, July 4, 2025

induvalu sacchidanand

ಲಂಡನ್ ನ ಬಸವಣ್ಣ ಪ್ರತಿಮೆಗೆ ಬಿಜೆಪಿ ನಾಯಕ ಸಚ್ಚಿದಾನಂದ ಮಾಲಾರ್ಪಣೆ

ಇಂಗ್ಲೆಂಡ್ : ಖಾಸಗಿ ಕಾರ್ಯಕ್ರಮ ನಿಮ್ಮಿತ್ತ ಇಂಗ್ಲೆಂಡ್ ಗೆ ತೆರಳಿರುವ ಮಂಡ್ಯ ಜಿಲ್ಲೆಯ ಬಿಜೆಪಿ ನಾಯಕ ಇಂಡುವಾಳು ಸಚ್ಚಿದಾನಂದ ಲಂಡನ್ ನ ಲ್ಯಾಂಬೆತ್ ನಗರದಲ್ಲಿರುವ ಬಸವಣ್ಣನವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದ್ದಾರೆ. ಇಂಡುವಾಳು ಸಚ್ಚಿದಾನಂದ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಶ್ರೀರಂಗಪಟ್ಟಣ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ 42 ಸಾವಿರಕ್ಕೂ ಅಧಿಕ ಮತಗಳನ್ನ ಪಡೆಯುವ ಮೂಲಕ...

ಗೋ ಪೂಜಾ ಕಾರ್ಯಕ್ರಮದಲ್ಲಿ ಇಂಡುವಾಳು ಸಚ್ಚಿದಾನಂದ ಅವರಿಗೆ ಸನ್ಮಾನ..

ಇಂದು ಮಕರ ಸಂಕ್ರಾಂತಿ ಹಬ್ಬದ ಪ್ರಯುಕ್ತ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಕಾವೇರಿ ನಗರದಲ್ಲಿ, ಗೋ - ಸೇವಾ ಗತಿವಿಧಿ ಹಾಗೂ ಗೋ- ರಕ್ಷಣ ಸಮಿತಿ ಕಾವೇರಿ ನಗರ, ದ್ವಾರಕ ನಗರ ವತಿಯಿಂದ 3ನೇ ವರ್ಷದ ಗೋ ಪೂಜಾ ಕಾರ್ಯಕ್ರಮ ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ಇಂಡುವಾಳು ಸಚ್ಚಿದಾನಂದ ಅವರನ್ನು ಸನ್ಮಾನಿಸಲಾಯಿತು. ಈ ಬಗ್ಗೆ ಮಾತನಾಡಿದ ಅವರು, ಮುಕ್ಕೋಟಿ...
- Advertisement -spot_img

Latest News

Dharwad News: ಪೊಲೀಸ್ ಅಧಿಕಾರಿ ನಾರಾಯಣ ಭರಮನಿ ಸಿಎಂಗೆ ಬರೆದ ಪತ್ರದಲ್ಲಿ ಏನಿತ್ತು..?

Dharwad News: ಧಾರವಾಡ :ಕೆಲವು ದಿನಗಳ ಹಿಂದೆ ಬೆಳಗಾವಿಯಲ್ಲಿ ನಡೆದಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಾರ್ವಜನಿಕವಾಗಿ ಕೈಎತ್ತಿ ಹೊಡೆಯಲು ಮುಂದಾಗಿದ್ದ, ಧಾರವಾಡ ಹೆಚ್ಚುವರಿ ಎಸ್​ಪಿ ನಾರಾಯಣ...
- Advertisement -spot_img