Friday, July 31, 2026

induvalu sacchidanand

Political News: ಪಕ್ಷ ಬಿಟ್ಕೋಡು ಅಂದ್ರೆ ನಾನು ಬಿಟ್ಕೊಡ್ತೀನಿ: Induvalu Sachidananda Podcast

Political News: ಇಂಡುವಾಳು ಸಚ್ಚಿದಾನಂದ ಸಂದರ್ಶನದಲ್ಲಿ ಮಾತನಾಡಿದ್ದು, ತಮಗೆ ಮುಂದಿನ ಚುನಾವಣೆಯಲ್ಲಿ ಟಿಕೇಟ್ ಸಿಗದಿದ್ರೆ ಯಾವ ನಿರ್ಧಾರ ತೆಗೆದುಕ`ಳ್ಳುತ್ತಾರೆ ಎನ್ನುವ ಬಗ್ಗೆ ವಿವರಿಸಿದ್ದಾರೆ. https://youtu.be/VLA5kZP7JmI ನಾನು ಬಿಜೆಪಿ ಪಕ್ಷದ ಕಟ್ಟಾಳು. ರಾಜಕೀಯ ನಿಂತ ನೀರಲ್ಲ. ಇಂದು ನಾಳೆ ಮುಗಿಯುವ ವಿಷಯವಲ್ಲ. ನಮಗಿನ್ನು ಚಿಕ್ಕ ವಯಸ್ಸು, ಈ ಬಾರಿ ಅವಕಾಶ ಸಿಗದಿದ್ದಲ್ಲಿ, ಮುಂದಿನ ಬಾರಿ ಪ್ರಯತ್ನಿಸಬಹುದು. ಆದರೆ 1...

ಲಂಡನ್ ನ ಬಸವಣ್ಣ ಪ್ರತಿಮೆಗೆ ಬಿಜೆಪಿ ನಾಯಕ ಸಚ್ಚಿದಾನಂದ ಮಾಲಾರ್ಪಣೆ

ಇಂಗ್ಲೆಂಡ್ : ಖಾಸಗಿ ಕಾರ್ಯಕ್ರಮ ನಿಮ್ಮಿತ್ತ ಇಂಗ್ಲೆಂಡ್ ಗೆ ತೆರಳಿರುವ ಮಂಡ್ಯ ಜಿಲ್ಲೆಯ ಬಿಜೆಪಿ ನಾಯಕ ಇಂಡುವಾಳು ಸಚ್ಚಿದಾನಂದ ಲಂಡನ್ ನ ಲ್ಯಾಂಬೆತ್ ನಗರದಲ್ಲಿರುವ ಬಸವಣ್ಣನವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದ್ದಾರೆ. ಇಂಡುವಾಳು ಸಚ್ಚಿದಾನಂದ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಶ್ರೀರಂಗಪಟ್ಟಣ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ 42 ಸಾವಿರಕ್ಕೂ ಅಧಿಕ ಮತಗಳನ್ನ ಪಡೆಯುವ ಮೂಲಕ...

ಗೋ ಪೂಜಾ ಕಾರ್ಯಕ್ರಮದಲ್ಲಿ ಇಂಡುವಾಳು ಸಚ್ಚಿದಾನಂದ ಅವರಿಗೆ ಸನ್ಮಾನ..

ಇಂದು ಮಕರ ಸಂಕ್ರಾಂತಿ ಹಬ್ಬದ ಪ್ರಯುಕ್ತ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಕಾವೇರಿ ನಗರದಲ್ಲಿ, ಗೋ - ಸೇವಾ ಗತಿವಿಧಿ ಹಾಗೂ ಗೋ- ರಕ್ಷಣ ಸಮಿತಿ ಕಾವೇರಿ ನಗರ, ದ್ವಾರಕ ನಗರ ವತಿಯಿಂದ 3ನೇ ವರ್ಷದ ಗೋ ಪೂಜಾ ಕಾರ್ಯಕ್ರಮ ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ಇಂಡುವಾಳು ಸಚ್ಚಿದಾನಂದ ಅವರನ್ನು ಸನ್ಮಾನಿಸಲಾಯಿತು. ಈ ಬಗ್ಗೆ ಮಾತನಾಡಿದ ಅವರು, ಮುಕ್ಕೋಟಿ...
- Advertisement -spot_img

Latest News

ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಗ್ರಾಹಕರೇ ಗಮನಿಸಿ – ಜಾರಿಗೆ ಬರಲಿವೆ ಈ ಹೊಸ ಪ್ರಮುಖ ನಿಯಮಗಳು!

ನಿಮ್ಮ ಮನೆಯಲ್ಲಿ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಬಳಸ್ತಿದ್ದೀರಾ? ಹಾಗಾದ್ರೆ ಈ ಸುದ್ದಿ ಖಂಡಿತ ನಿಮ್ಮ ಜೇಬಿನ ಮೇಲೆ ನೇರ ಪರಿಣಾಮ ಬೀರುತ್ತೆ. ನಾಳೆಯಿಂದ ಅಂದರೆ ಆಗಸ್ಟ್...
- Advertisement -spot_img