Thursday, June 18, 2026

Induvalu sacchidanandda

ಮಂಡ್ಯದಲ್ಲಿ ಸಚ್ಚಿದಾನಂದರಿಂದ ಮಹತ್ವದ ಕಾರ್ಯಕ್ರಮ

‘ಹೃತೀಕ್ಷಾ ಸುರಕ್ಷಾʼ ಮಾದರಿಯಾದ ಸಚ್ಚಿದಾನಂದ ಮಂಡ್ಯದಲ್ಲಿ ಟ್ರಾಫಿಕ್ ಪೊಲೀಸರ ಎಡವಟ್ಟಿನಿಂದ 3 ವರ್ಷದ ಹೃತೀಕ್ಷಾ ಸಾವನ್ನಪ್ಪಿದ ಘಟನೆ ಘೋರ ದುರಂತ. ಆ ಮನಕಲಕುವ ದೃಶ್ಯ, ಹೆತ್ತವರ ಕಣ್ಣೀರಿಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಇದೀಗ ‘ಹೃತೀಕ್ಷಾ ಸುರಕ್ಷಾ’ ಅನ್ನೋ ಹೆಸರಲ್ಲಿ ವಿಶೇಷ ಅಭಿಯಾನ ನಡೆಸಲಾಗುತ್ತಿದೆ. ಶ್ರೀರಂಗಪಟ್ಟಣದ ಬಿಜೆಪಿ ಮುಖಂಡ ಎಸ್. ಸಚ್ಚಿದಾನಂದ ಅವರು ಉಚಿತವಾಗಿ 10 ಸಾವಿರ...

“ಟೆಕ್ನೋ-ಸಾಂಸ್ಕೃತಿಕ ಉತ್ಸವ -2023 ರ” ಉದ್ಘಾಟನಾ ಕಾರ್ಯಕ್ರಮದಲ್ಲಿ ಇಂಡುವಾಳು ಸಚ್ಚಿದಾನಂದ್ ಭಾಗಿ

Bengaluru News: ಬೆಂಗಳೂರು: ಬಿಜೆಪಿ ನಾಯಕ ಇಂಡುವಾಳು ಸಚ್ಚಿದಾನಂದ ಅವರು ಇಂದು ಬೆಂಗಳೂರಿನ ಕಾಲೇಜೊಂದರಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಈ ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ನಿರ್ಮಲಾನಂದ ಸ್ವಾಮೀಜಿ ಮತ್ತು ನಟ ತುಗೂದೀಪ್ ದರ್ಶನ್ ಕೂಡ ಭಾಗವಹಿಸಿದ್ದರು. ಈ ಬಗ್ಗೆ ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಫೋಟೋ ಹಂಚಿಕೊಂಡ ಸಚ್ಚಿದಾನಂದ, ಇಂದು ಬೆಂಗಳೂರಿನ ಮಹಾಲಕ್ಷ್ಮಿಪುರಂನ ಬಿ.ಜಿ.ಎಸ್, ಸಿ.ಇ.ಟಿ...
- Advertisement -spot_img

Latest News

Health Tips: ಬಾಯಿಯಿಂದ ಬರುವ ಗಬ್ಬು ವಾಸನೆಯನ್ನು ತಡೆಯಲು ಇಲ್ಲಿದೆ ಅತ್ಯುತ್ತಮ ಟಿಪ್ಸ್

Health Tips: ನಾವು ಪ್ರತಿದಿನ ಸರಿಯಾಗಿ ಬ್ರಶ್ ಮಾಡದಿದ್ದಾಗ, ನಮ್ಮ ಬಾಯಿಯಿಂದ ದುರ್ನಾತ ಬರುತ್ತದೆ. ಅಥವಾ ನೀರುಳ್ಳಿ, ಬೆಳ್ಳುಳ್ಳಿ, ಮೂಲಂಗಿ ಸೇರಿ ಕೆಲವು ತರಕಾರಿ ಸೇವನೆ...
- Advertisement -spot_img