Monday, February 9, 2026

INDvsPAk

ಐಸಿಸಿ ಟಿ20 ವಿಶ್ವಕಪ್ ಟೂರ್ನಿ: ಅಭಿಮಾನಿಗಳಿಗೆ ಸ್ಟ್ಯಾಡಿಂಗ್ ರೂಮ್ ಟಿಕೆಟ್

https://www.youtube.com/watch?v=lvcskYT8x7g ದುಬೈ: ಮುಂಬರುವ ಟಿ20 ವಿಶ್ವಕಪ್‍ನಲ್ಲಿ ಭಾರತ ಮತ್ತು ಪಾಕಿಸ್ಥಾನ ಕಾದಾಟ ವೀಕ್ಷಿಸಲು ಐಸಿಸಿ ಸ್ಟ್ಯಾಡಿಂಗ್ ರೂಮ್ ಟಿಕೆಟ್‍ಗಳನ್ನು ಬಿಡುಗಡೆ ಮಾಡಿದೆ. ಅ.23ರಂದು ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ ಕ್ರಿಕೆಟ್ ಲೋಕದ ಬದ್ಧ ವೈರಿಗಳಾದ ಭಾರತ ಮತ್ತು ಪಾಕಿಸ್ಥಾನ ತಂಡಗಳು ಮುಖಾಮುಖಿಯಾಗುತ್ತಿವೆ. ಈ ಹಿನ್ನೆಲೆಯಲ್ಲಿ ಐಸಿಸಿ ಸ್ಟ್ಯಾಡಿಂಗ್ ರೂಮ್ ಟಿಕೆಟ್‍ಗಳನ್ನು ಕ್ರಿಕೆಟ್ ಅಭಿಮಾನಿಗಳಿಗೆ ನೀಡಿದೆ. ಕಳೆದ ಫೆಬ್ರವರಿಯಲ್ಲಿ ಕೇವಲ ಐದು ನಿಮಿಷಗಳಲ್ಲಿ...

ಲಯಕ್ಕೆ ಮರಳಿದರೆ ದೊಡ್ಡ ಇನ್ನಿಂಗ್ಸ್: ವಿರಾಟ್ 

https://www.youtube.com/watch?v=T2eyQfMadtQ ದುಬೈ: ಸತತ ಬ್ಯಾಟಿಂಗ್ ವೈಫಲ್ಯದಿಂದ ಬಳಲುತ್ತಿರುವ ಮಾಜಿ ನಾಯಕ ವಿರಾಟ್ ಕೊಹ್ಲಿ ಮಾತನಾಡಿದ್ದು ಲಯಕ್ಕೆ ಮರಳುವ ಆತ್ಮವಿಶ್ವಾಸದ ಮಾತುಗಳನ್ನಾಡಿದ್ದಾರೆ. ಏಷ್ಯಾಕಪ್ ಆಡಲು ಸಜ್ಜಾಗುತ್ತಿರುವ ವಿರಾಟ್ ಕೊಹ್ಲಿ,  ಆಟದಲ್ಲಿ ನನ್ನನಿಂದ ಆಗುತ್ತಿರುವ ಲೋಪದ ಕುರಿತು ಸ್ಪಷ್ಟ ಅರಿವು ಇದೆ. ಸಮಯಕ್ಕೆ ತಕ್ಕಂತೆ ಅವುಗಳನ್ನು ಸರಿಪಡಿಸಿಕೊಂಡು ಮುಂದೆ ಸಾಗಿದ್ದರಿಂದಲ್ಲೇ ಅಂತಾರಾಷ್ಟ್ರೀಯ ಕ್ರಿಕೆಟ್‍ನಲ್ಲಿ ಇಷ್ಟು ವರ್ಷ ಆಡಲು ಸಾಧ್ಯವಾಗಿದ್ದು . ಈಗಲೂ...

ಬುಮ್ರಾ,ಹರ್ಷಲ್ ಆಡದಿರುವುದು ನೆಮ್ಮದಿ: ತಿರುಗೇಟು ಕೊಟ್ಟ ಇರ್ಫಾನ್ ಪಠಾಣ್

https://www.youtube.com/watch?v=xKP9wwtD1jY ಹೊಸದಿಲ್ಲಿ: ಯಾರ್ಕರ್ ಕಿಂಗ್ ಜಸ್ಪ್ರೀತ್ ಬುಮ್ರಾ ಹಾಗೂ ಹರ್ಷಲ್ ಪಟೇಲ್ ಆಡದಿರುವುದು ಉಳಿದ ತಂಡಗಳಿಗೆ ನೆಮ್ಮದಿ ಸಿಕ್ಕಿದೆ ಎಂದು ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಇರ್ಫಾನ್ ಪಠಾಣ್ ತಿರುಗೇಟು ಕೊಟ್ಟಿದ್ದಾರೆ. ಪಾಕಿಸ್ಥಾನ ಕ್ರಿಕೆಟ್ ತಂಡದ ಮಾಜಿ ನಾಯಕ ವಾಕರ್ ಯೂನಿಸ್, ವೇಗಿ ಶಾಹೀನ್ ಅಫ್ರೀದಿ ಗಾಯಗೊಂಡಿರುವುದರಿಂದ ಟೀಮ್ ಇಂಡಿಯಾ ನಿಟ್ಟುಸಿರು ಬಿಡುವಂತಾಗಿದೆ. ಏಷ್ಯಾಕಪ್‍ನಲ್ಲಿ ಪಾಕಿಸ್ಥಾನಕ್ಕೆ...
- Advertisement -spot_img

Latest News

ಚುನಾವಣೆಯಲ್ಲಿ ಗೆದ್ದು ಬಿಗಿದ BJP; ಉದ್ಧವ್ ಬಣಕ್ಕೆ ತೀವ್ರ ಮುಖಭಂಗ!

ದೇಶದ ಶ್ರೀಮಂತ ನಗರಪಾಲಿಕೆ ಎಂದೇ ಖ್ಯಾತಿ ಪಡೆದಿರುವ ಬೃಹನ್ಮುಂಬೈ ಮಹಾನಗರ ಪಾಲಿಕೆಗೆ ಮೊದಲ ಬಾರಿಗೆ ಬಿಜೆಪಿ ಮೇಯರ್‌ ಸ್ಥಾನ ಪಡೆದಿದೆ. ಬಿಜೆಪಿಯ ರಿತು ತಾವ್ಡೆ ಅವರನ್ನು...
- Advertisement -spot_img