Friday, July 24, 2026

INDvsS.Africa

ಸರಣಿ ಸೋಲಿನ ಭೀತಿಯಲ್ಲಿ ಟೀಮ್ ಇಂಡಿಯಾ

https://www.youtube.com/watch?v=tDKIf8lCo-k ವಿಶಾಖಪಟ್ಟಣ: ಸತತ ಸೋಲುಗಳಿಂದ ಕಂಗೆಟ್ಟಿರುವ ಟೀಮ್ ಇಂಡಿಯಾ ಇಂದು ನಿರ್ಣಾಯಕ ಪಂದ್ಯದಲ್ಲಿ ದ.ಆಫ್ರಿಕಾ ತಂಡವನ್ನು ಮೂರನೆ ಟಿ20 ಪಂದ್ಯದಲ್ಲಿ ಎದುರಿಸಲಿದೆ. ಮಂಗಳವಾರ ವಿಶಾಖಪಟ್ಟಣದಲ್ಲಿ ನಡೆಯಲಿದೆ. ಈಗಾಗಲೇ ರಿಷಭ್ ಪಂತ್ ನೇತೃಥ್ವದ ಭಾರತ ತಂಡ ಆಡಿದ 2 ಪಂದ್ಯಗಳನ್ನು ಕೈಚೆಲ್ಲಿ ಸರಣಿ ಸೋಲಿನ ಭೀತಿಯಲ್ಲಿದೆ. ಈ ಪಂದ್ಯವನ್ನು ಒಂದು ವೇಳೆ ಗೆದ್ದರೆ ಮುಂದಿನ ಎರಡೂ ಪಂದ್ಯಗಳನ್ನು ಗೆಲ್ಲಲ್ಲೇಬೇಕಾದ ಒತ್ತಡವನ್ನು...
- Advertisement -spot_img

Latest News

ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮರು ಪರಿಶೀಲನೆ ಕಾರ್ಯ ನಿಧಾನ: ವಿಜಯೇಂದ್ರ ವ್ಯಂಗ್ಯ

Political News: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮರು ಪರಿಶೀಲನೆ ಕಾರ್ಯ ನಿರೀಕ್ಷಿತ ವೇಗದಲ್ಲಿ ಸಾಗುತ್ತಿಲ್ಲ. ಸಮೀಕ್ಷೆ...
- Advertisement -spot_img