Friday, May 16, 2025

INDvsS.Africa

ಸರಣಿ ಸೋಲಿನ ಭೀತಿಯಲ್ಲಿ ಟೀಮ್ ಇಂಡಿಯಾ

https://www.youtube.com/watch?v=tDKIf8lCo-k ವಿಶಾಖಪಟ್ಟಣ: ಸತತ ಸೋಲುಗಳಿಂದ ಕಂಗೆಟ್ಟಿರುವ ಟೀಮ್ ಇಂಡಿಯಾ ಇಂದು ನಿರ್ಣಾಯಕ ಪಂದ್ಯದಲ್ಲಿ ದ.ಆಫ್ರಿಕಾ ತಂಡವನ್ನು ಮೂರನೆ ಟಿ20 ಪಂದ್ಯದಲ್ಲಿ ಎದುರಿಸಲಿದೆ. ಮಂಗಳವಾರ ವಿಶಾಖಪಟ್ಟಣದಲ್ಲಿ ನಡೆಯಲಿದೆ. ಈಗಾಗಲೇ ರಿಷಭ್ ಪಂತ್ ನೇತೃಥ್ವದ ಭಾರತ ತಂಡ ಆಡಿದ 2 ಪಂದ್ಯಗಳನ್ನು ಕೈಚೆಲ್ಲಿ ಸರಣಿ ಸೋಲಿನ ಭೀತಿಯಲ್ಲಿದೆ. ಈ ಪಂದ್ಯವನ್ನು ಒಂದು ವೇಳೆ ಗೆದ್ದರೆ ಮುಂದಿನ ಎರಡೂ ಪಂದ್ಯಗಳನ್ನು ಗೆಲ್ಲಲ್ಲೇಬೇಕಾದ ಒತ್ತಡವನ್ನು...
- Advertisement -spot_img

Latest News

Doddaballapura News: ಶಾಸಕ ಧೀರಜ್‌ ಮುನಿರಾಜ್ ಸಹಯೋಗದಲ್ಲಿ ಶಾಲಾ ಮಕ್ಕಳಿಗೆ ಉಚಿತ ಶಿಬಿರ

Doddaballapura News: ದೊಡ್ಡಬಳ್ಳಾಪುರ ನಗರದಲ್ಲಿ ಶಾಸಕರಾದ ಶ್ರೀ ಧೀರಜ್ ಮುನಿರಾಜ್ ಅವರ ಸಹಯೋಗದಲ್ಲಿ, ಶಾಲಾ ಮಕ್ಕಳ ಭವಿಷ್ಯವನ್ನು ಉಜ್ವಲವಾಗಿಸುವ ನಿಟ್ಟಿನಲ್ಲಿ 'ದೊಡ್ಡಬಳ್ಳಾಪುರ ಚಿಗುರು 2025' ಎಂಬ...
- Advertisement -spot_img