Sunday, November 16, 2025

INDvsZim

ಹರಾರೆಗೆ ಬಂದಿಳಿದ ಕೆ.ಎಲ್.ರಾಹುಲ್ ಪಡೆ

https://www.youtube.com/watch?v=8B8kKwCMmk0 ಮುಂಬೈ: ಕೆ.ಎಲ್. ರಾಹುಲ್ ನೇತೃತ್ವದ ಭಾರತೀಯ ತಂಡವು ಮೂರು ಏಕದಿನ ಪಂದ್ಯಗಳ ಸರಣಿಗಾಗಿ ಹರಾರೆಗೆ ಬಂದಿಳಿದಿದೆ. ಆಗಸ್ಟ್ 18ರಿಂದ ಸರಣಿಯ ಆರಂಭವಾಗಲಿದೆ. ಗಾಯದ ಕಾರಣದಿಂದಾಗಿ ಫೆಬ್ರವರಿಯಿಂದ ಕ್ರಿಕೆಟ್ ಆಡದಿರುವ ರಾಹುಲ್ ಈಗ ಆಡಲು ಸ್ವಸ್ಥರಾಗಿರುವ ಕಾರಣ ಅವರನ್ನು ನಾಯಕನಾಗಿ ಆಯ್ಕೆ ಮಾಡಲಾಗಿದೆ.  ಈ ಮೊದಲು ನಾಯಕನಾಗಿ ಆಯ್ಕೆಯಾಗಿದ್ದ ಶಿಖರ್ ಧವನ್ ಉಪನಾಯಕನಾಗಿ ನಿಯುಕ್ತರಾಗಿದ್ದಾರೆ. ಶಸ್ತ್ರ ಚಿಕಿತ್ಸೆಗೆ ಒಳಗಾಗಿ ಐರ್ಲೆಂಡ್...

ಜಿಂಬಾಬ್ವೆ ಸರಣಿಗೆ ಕನ್ನಡಿಗ ರಾಹುಲ್ ನಾಯಕ  

https://www.youtube.com/watch?v=myWLba7-0Ds ಮುಂಬೈ: ತಾರಾ ಬ್ಯಾಟರ್ ಕನ್ನಡಿಗ ಕೆ.ಎಲ್. ರಾಹುಲ್ ಮುಂಬರುವ ಜಿಂಬಾಬ್ವೆ ವಿರುದ್ಧದ ಏಕದಿನ ಸರಣಿಯಲ್ಲಿ  ನಾಯಕನಾಗಿ ತಂಡವನ್ನು ಮುನ್ನಡೆಸಲಿದ್ದಾರೆ.  ಅನುಭವಿ ಆಟಗಾರ ಶಿಖರ್ ಧವನ್ ಉಪನಾಯಕನಾಗಿ ಕಾರ್ಯನಿರ್ವಹಿಸಲಿದ್ದಾರೆ. ಐಪಿಎಲ್ ನಂತರ ರಾಹುಲ್ ಒಂದೇ ಒಂದು ಪಂದ್ಯ ಆಡದೇ ಹ್ಯಾಮ್ ಸ್ಟ್ರಿಂಗ್ ಸಮಸ್ಯೆಗೆ ಗುರಿಯಾದರು.  ನಂತರ ಯಶಸ್ವಿಯಾಗಿ  ಶಸ ಚಿಕಿತ್ಸೆ  ಪೂರೈಸಿಕೊಂಡರು. ಯಶಸ್ವಿ ಶಸ ಚಿಕಿತ್ಸೆ  ನಡೆಸಿದ...

ಕೆ.ಎಲ್.ರಾಹುಲ್ ನೇತೃತ್ವ: ಆಗಸ್ಟ್‍ನಲ್ಲಿ ಜಿಂಬಾಬ್ವೆ ಪ್ರವಾಸ 

https://www.youtube.com/watch?v=dL12c40e8ec ಹೊಸದಿಲ್ಲಿ: ಟೀಮ್ ಇಂಡಿಯಾ ಮುಂಬರುವ ಆಗಸ್ಟ್‍ನಲ್ಲಿ   ಮೂರು ಪಂದ್ಯಗಳ ಏಕದಿನ ಸರನ ಆಡಲು ಜಿಂಬಾಬ್ವೆಗೆ ಪ್ರವಾಸ ಕೈಗೊಳ್ಳಿಲಿದೆ. ಆರು ವರ್ಷಗಳ ನಂತರ ಭಾರತ ಕ್ರಿಕೆಟ್ ತಂಡ ಪ್ರವಾಸ ಕೈಗೊಳ್ಳುತ್ತಿದೆ. ಕೆ.ಎಲ್.ರಾಹುಲ್ ನೇತೃತ್ವದ ಭಾರತ ತಂಡಆ.18, 20 ಮತ್ತು 22ರಂದು ಹರಾರೆಯಲ್ಲಿ ಆಡಲಿದೆ. ಮುಂದಿನ ವರ್ಷ ಭಾರತದಲ್ಲಿ ನಡೆಯಲಿರುವ 50 ಓವರ್‍ಗಳ ಏಕದಿನ ವಿಶ್ವಕಪ್‍ಗೆ ಅರ್ಹತೆ ಪಡೆಯಲು 13...
- Advertisement -spot_img

Latest News

ಖರ್ಗೆ ಕೋಟೆಯಲ್ಲಿ ಶಕ್ತಿ ಪ್ರದರ್ಶನ, RSS ಪಥಸಂಚಲನ ಭರ್ಜರಿ ಯಶಸ್ವಿ!

ರಾಜ್ಯದ ಹಲವೆಡೆ RSS ಪಥಸಂಚಲನಕ್ಕೆ ಅನುಮತಿ ಸಿಕ್ಕಿದ್ದರೂ, ಸಚಿವ ಪ್ರಿಯಾಂಕ್ ಖರ್ಗೆ ಅವರ ತವರು ಕ್ಷೇತ್ರವಾದ ಚಿತ್ತಾಪುರದಲ್ಲಿ ಕಳೆದ ಕೆಲವು ವಾರಗಳಿಂದ ವಿಚಾರ ಕಗ್ಗಂಟಾಗಿತ್ತು. ಆದರೆ...
- Advertisement -spot_img