ಗುವಾಹಟಿ: ದೇಶದಲ್ಲಿ ರಾಜಕಾರಣಿಗಳಿಗೂ ವಿವಾದಕ್ಕೂ ಎಲ್ಲಿಲ್ಲದ ನಂಟಿದೆ. ಅದರಲ್ಲೂ, ಕೆಲವು ರಾಜಕಾರಣಿಗಳು, ನಾಯಕರಂತೂ ಬಾಯಿ ತೆರೆದರೆ ಸಾಕು, ವಿವಾದದ ಕಿಡಿ ಹೊತ್ತಿಸುತ್ತಾರೆ. ಇದಕ್ಕೆ ನಿದರ್ಶನ ಎಂಬಂತೆ, ಆಲ್ ಇಂಡಿಯಾ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ ಮುಖ್ಯಸ್ಥ ಬದ್ರುದ್ದೀನ್ ಅಜ್ಮಲ್ ಅವರು ಇಂತಹ ವಿವಾದದ ಕಿಡಿ ಹೊತ್ತಿಸಿದ್ದಾರೆ. “ದೇಶದಲ್ಲಿ ಅತ್ಯಾಚಾರ, ದರೋಡೆ, ಕಳ್ಳತನ, ಲೂಟಿ ಮಾಡುವಲ್ಲಿ ಮುಸ್ಲಿಮರೇ...
National News: ಬಾಬಾ ಬಾಗೇಶ್ವರ್.. ಎದುರಿಗೆ ಯಾರಾದರೂ ಹೋಗಿ ಕುಳಿತರೆ, ಅವರ ಮನಸ್ಸಿನಲ್ಲಿ ಏನಿದೆ ಎಂದು ತಿಳಿದು, ಅದನ್ನು ಕಾಗದದಲ್ಲಿ ಬರೆದು, ಮತ್ತೆ ಅದನ್ನು ವಿವರಿಸುತ್ತಾರೆ....