ಆಪರೇಷನ್ ಸಿಂಧೂರ್ ವಿಶೇಷ :
ನವದೆಹಲಿ : ಆಪರೇಷನ್ ಸಿಂಧೂರ್ಗೆ ಪೂರ್ತಿ ಕಂಗಾಲಾಗಿರುವ ಪಾಕಿಸ್ತಾನ ಭಾರತದ ಮೇಲೆ ಹತಾಶೆಯಿಂದ ವಿಫಲ ದಾಳಿಗೆ ಯತ್ನಿಸುತ್ತಿದೆ. ಜಮ್ಮು ಮತ್ತು ಕಾಶ್ಮೀರದ ಸಾಂಬಾ ಜಿಲ್ಲೆಯಲ್ಲಿನ ಅಂತಾರಾಷ್ಟ್ರೀಯ ಗಡಿಯಲ್ಲಿ ಪಾಕಿಸ್ತಾನದ ಭಯೋತ್ಪಾದಕರ ಒಳನುಸುಳುವಿಕೆ ಪ್ರಯತ್ನವನ್ನು ಬಿಎಸ್ಎಫ್ ವಿಫಲಗೊಳಿಸಿದೆ. ಅಂತಾರಾಷ್ಟ್ರೀಯ ಗಡಿಯನ್ನು ಅಕ್ರಮವಾಗಿ ಪ್ರವೇಶಿಸಲು ಯತ್ನಿಸುತ್ತಿದ್ದಾಗ ಬಿಎಸ್ಎಫ್ ಯೋಧರು ರಣಹೇಡಿ ಉಗ್ರರಿಗೆ ಗುಂಡಿಕ್ಕಿ...
Political News: Mysuru: ವರುಣಾ ವಿಧಾನಸಭಾ ಕ್ಷೇತ್ರದ ವರಕೋಡಿನಲ್ಲಿ ಆಯೋಜಿಸಿದ್ದ ಶ್ರೀ ಬೀರೇಶ್ವರಸ್ವಾಮಿ ದೇವಸ್ಥಾನದ ಧಾರ್ಮಿಕ ಸಮಾರಂಭದಲ್ಲಿ ಭಾಗವಹಿಸಿದ ಸಿಎಂ ಸಿದ್ದರಾಮಯ್ಯನವರು ಜನತೆಯನ್ನು ಉದ್ದೇಶಿಸಿ ಮಾತನಾಡಿದರು....