Friday, September 11, 2026

Infrastructure Issue

ಸಾಗರ್ ಮಾಲಾ ಕಾಮಗಾರಿ ವಿಳಂಬಕ್ಕೆ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದJDS!

ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಅಕ್ಕಿಆಲೂರಿನಲ್ಲಿ ಸಾಗರ್ ಮಾಲಾ ರಸ್ತೆ ಕಾಮಗಾರಿ ವಿಳಂಬವಾಗಿರುವುದನ್ನು ಖಂಡಿಸಿ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಹಾವೇರಿ ಮಾರ್ಗವಾಗಿ ಸಿರ್ಸಿಗೆ ಸಂಪರ್ಕ ಕಲ್ಪಿಸುವ ಸಾಗರ್ ಮಾಲಾ ರಸ್ತೆಯ ನಿರ್ವಹಣೆ ಸರಿಯಾಗಿ ನಡೆಯುತ್ತಿಲ್ಲ ಎಂದು ಆರೋಪಿಸಿ, ಕಾಮಗಾರಿ ಹೊಣೆ ಹೊತ್ತಿರುವ ಏಜೆನ್ಸಿಯ ಇಂಜಿನಿಯರ್ ಹಾಗೂ ಗುತ್ತಿಗೆದಾರರ ವಿರುದ್ಧ ರಾಷ್ಟ್ರೀಯ ಹೆದ್ದಾರಿಯನ್ನು ತಡೆದು ಆಕ್ರೋಶ...
- Advertisement -spot_img

Latest News

PM ಕಿಸಾನ್ ಹಣ ಬಂದಿಲ್ವಾ? ಹಾಗಿದ್ರೆ ಮೊದಲು ಈ ಕೆಲಸ ಮಾಡಿ!

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಅಂದರೆ ಪಿಎಂ-ಕಿಸಾನ್ ಯೋಜನೆಯಡಿ ಆರ್ಥಿಕ ನೆರವು ಪಡೆಯುತ್ತಿರುವ ರೈತರಿಗೆ ಕೇಂದ್ರ ಸರ್ಕಾರದಿಂದ ಹೊಸ ಸೂಚನೆ ಹೊರಬಿದ್ದಿದೆ. ಈ ಯೋಜನೆಯಡಿ...
- Advertisement -spot_img