Tuesday, November 18, 2025

Inhuman Bank Action

ವೃದ್ಧ ದಂಪತಿ ಮನೆಗೆ ಬೀಗ ಹಾಕಿದ ಬ್ಯಾಂಕ್ – ವೃದ್ಧರ ಕಣ್ಣೀರಿನ ಕತೆ!

ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಮೆಳಾಗಟ್ಟಿ ಗ್ರಾಮದಲ್ಲಿ ಮಾನವೀಯತೆ ಮೆರೆವಂತಹ ದುರಂತ ಎದುರಾಗಿದೆ. ವಯೋವೃದ್ಧ ದಂಪತಿಯನ್ನ ಸಹಿತವಾಗಿ ಮಾನಸಿಕ ಅಸ್ವಸ್ಥ ಮಗನನ್ನೂ ಮನೆಗೆ ಹೊರಗೆ ಹಾಕಿ, ಸ್ಥಳೀಯ ಐಡಿಎಫ್‌ಸಿ ಫಸ್ಟ್ ಬ್ಯಾಂಕ್ ಅಧಿಕಾರಿಗಳು ಮನೆಗೆ ಬೀಗ ಹಾಕಿದ ಘಟನೆ ಜನರ ಆಕ್ರೋಶಕ್ಕೆ ಕಾರಣವಾಗಿದೆ. 60 ವರ್ಷದ ಸಹಾದೇವಪ್ಪ ಕೊಳೂರು ಕಳೆದ ಎರಡು ವರ್ಷಗಳ ಹಿಂದೆ ಐಡಿಎಫ್‌ಸಿ...
- Advertisement -spot_img

Latest News

Spiritual: ಈ ಕೆಲಸಗಳನ್ನು ಮಾಡಿದರೆ ಅದೃಷ್ಟ ನಿಮ್ಮ ಪಾಲಾಗುತ್ತದೆ

Spiritual: ನಾವು ಜೀವನದಲ್ಲಿ ಮಾಡುವ ಉತ್ತಮ ಮತ್ತು ಕೆಟ್ಟ ಕೆಲಸಗಳ ಕರ್ಮವೇ ನಮಗೆ ಸಿಗುತ್ತದೆ. ಹಾಗಾಗಿಯೇ ಉತ್ತಮ ಕೆಲಸಗಳನ್ನೇ ಮಾಡಿ. ನಾಳೆ ನಿಮಗೆ ಯಾರಾದ್ರೂ ನೀನು...
- Advertisement -spot_img