Tuesday, August 4, 2026

Inhuman Bank Action

ವೃದ್ಧ ದಂಪತಿ ಮನೆಗೆ ಬೀಗ ಹಾಕಿದ ಬ್ಯಾಂಕ್ – ವೃದ್ಧರ ಕಣ್ಣೀರಿನ ಕತೆ!

ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಮೆಳಾಗಟ್ಟಿ ಗ್ರಾಮದಲ್ಲಿ ಮಾನವೀಯತೆ ಮೆರೆವಂತಹ ದುರಂತ ಎದುರಾಗಿದೆ. ವಯೋವೃದ್ಧ ದಂಪತಿಯನ್ನ ಸಹಿತವಾಗಿ ಮಾನಸಿಕ ಅಸ್ವಸ್ಥ ಮಗನನ್ನೂ ಮನೆಗೆ ಹೊರಗೆ ಹಾಕಿ, ಸ್ಥಳೀಯ ಐಡಿಎಫ್‌ಸಿ ಫಸ್ಟ್ ಬ್ಯಾಂಕ್ ಅಧಿಕಾರಿಗಳು ಮನೆಗೆ ಬೀಗ ಹಾಕಿದ ಘಟನೆ ಜನರ ಆಕ್ರೋಶಕ್ಕೆ ಕಾರಣವಾಗಿದೆ. 60 ವರ್ಷದ ಸಹಾದೇವಪ್ಪ ಕೊಳೂರು ಕಳೆದ ಎರಡು ವರ್ಷಗಳ ಹಿಂದೆ ಐಡಿಎಫ್‌ಸಿ...
- Advertisement -spot_img

Latest News

‘ನಮ್ಮ ನಾಯಕರಿಗೆ ನ್ಯಾಯ ಬೇಕು’ ಘೋಷಣೆ – ಕೆಪಿಸಿಸಿ ಮುಂದೆ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

ಬೆಂಗಳೂರು ನಗರದ ಕೆಪಿಸಿಸಿ ಕಚೇರಿ ಮುಂಭಾಗ ಇಂದು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಹಿಂಬಾಲಕರು ಪ್ರತಿಭಟನೆ ನಡೆಸಿದರು. ಗೋವಿಂದರಾಜನಗರ ಶಾಸಕ ಪ್ರಿಯಕೃಷ್ಣ, ವಿಜಯನಗರ ಶಾಸಕ...
- Advertisement -spot_img