Friday, April 24, 2026

Inhumane Action by Police

ಅವ್ರು ಸ್ವಂತಿಕೆ, ಮಾನವೀಯತೆ ತೋರಲಿಲ್ಲ : ಮಂಡ್ಯ ಟ್ರಾಫಿಕ್‌ ಪೊಲೀಸರ ನಡೆಗೆ ಹೋಂ ಮಿನಿಸ್ಟರ್‌ ಗರಂ..!

ಬೆಂಗಳೂರು : ಟ್ರಾಫಿಕ್ ಪೊಲೀಸರ ಎಡವಟ್ಟಿನಿಂದಾಗಿ ಮಂಡ್ಯದಲ್ಲಿ ಮೂರು ವರ್ಷದ ರಿತೀಕ್ಷಾ ಎಂಬ ಮಗು ಮೃತಪಟ್ಟ ಘಟನೆ ಕರ್ನಾಟಕದಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ. ಪೊಲೀಸರ ಅಮಾನವೀಯ ನಡೆಯನ್ನು ರಾಜ್ಯದ ಜನರು ಖಂಡಿಸಿದ್ದಾರೆ. ಇನ್ನೂ ಇದೀಗ ಘಟನೆಯ ಕುರಿತಂತೆ ನಗರದಲ್ಲಿಂದು ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ. ಜಿ ಪರಮೇಶ್ವರ್‌, ಮಂಡ್ಯದಲ್ಲಿ ಸಂಭವಿಸಿರುವ ಘಟನೆ ಎಲ್ಲರೂ ತಲೆತಗ್ಗಿಸುವಂತಹದ್ದು. ಈ ಸಂಬಂಧ...
- Advertisement -spot_img

Latest News

Hubli News: ರಾತ್ರೋರಾತ್ರಿ ಜಾನುವಾರು ಕಳ್ಳರ ಹಾವಳಿ ! ಸಿಸಿಟಿವಿಯಲ್ಲಿ ದೃಶ್ಯ ಸೆರೆ

Hubli News: ಹುಬ್ಬಳ್ಳಿ: ಹುಬ್ಬಳ್ಳಿ ನಗರದಲ್ಲಿ ಜಾನುವಾರು ಕಳ್ಳರ ಹಾವಳಿ ಹೆಚ್ಚಾಗಿದೆ ಸೆಟಲ್ಮೆಂಟ್ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ದೊಡ್ಡ ಕಾರುಗಳನ್ನು ಬಳಸಿ ನಡುರಾತ್ರಿ ಸಮಯದಲ್ಲಿ ಜಾನುವಾರುಗಳನ್ನು...
- Advertisement -spot_img