Sunday, June 1, 2025

injured are being treated

ಭೀಕರ ಕಾಲ್ತುಳಿತ : ಜಾತ್ರೆಯಲ್ಲಿ ಆವರಿಸಿದ ಸೂತಕ..!

ಬೆಂಗಳೂರು : ಶನಿವಾರ ಬೆಳಗಿನ ಜಾವ ಉತ್ತರ ಗೋವಾ ರಾಜ್ಯದ ಶಿರ್ಗಾಂವ ಗ್ರಾಮದಲ್ಲಿ ಭೀಕರ ಕಾಲ್ತುಳಿತ ಸಂಭವಿಸಿದೆ. ಐತಿಹಾಸಿಕ ಲೈರೈ ದೇವಿ ವಾರ್ಷಿಕ ಜಾತ್ರಾ ಮಹೋತ್ಸವ ನಡೆದಿತ್ತು. ಶತಮಾನಗಳಷ್ಟು ಹಳೆಯದಾದ ದೇವಸ್ಥಾನದ ಆಚರಣೆಗಳನ್ನು ಕಣ್ತಂಬಿಕೊಳ್ಳಲು ಸಾವಿರಾರು ಭಕ್ತರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ಈ ವೇಳೆ ಕಾಲ್ತುಳಿತ ಸಂಭವಿಸಿದ ಪರಿಣಾಮ 7ಜನ ಭಕ್ತರು ದುರ್ಮರಣಕ್ಕೀಡಾಗಿದ್ದು, 50ಕ್ಕೂ ಅಧಿಕ...
- Advertisement -spot_img

Latest News

Hassan News: ಚಿನ್ನಕ್ಕಾಗಿ ಅನ್ನ ಹಾಕಿದ ಯಜಮಾನನ ಜೀವವನ್ನೇ ತೆಗೆದ ದುಷ್ಟರು

Hassan News: ಚಿನ್ನ, ದುಡ್ಡು ಅಂದ್ರೆ ಈಗಿನ ಕಾಲದಲ್ಲಿ ಕೆಲವರು ಮನುಷ್ಯತ್ವವನ್ನೇ ಮರೆತು ಬಿಡುತ್ತಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಬೆಂಗಳೂರಿನಲ್ಲಿ, ಮಗಳ ಮದುವೆಗಾಗಿ ಚಿನ್ನ ಮಾಡಿದ್ದನ್ನು...
- Advertisement -spot_img