Wednesday, August 12, 2026

injustice must corrected

ಉತ್ತರ ಕರ್ನಾಟಕಕ್ಕೆ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸಬೇಕು

www.karnatakatv.net : ಬೆಳಗಾವಿ: ಮೊದಲಿನಿಂದಲೂ ಉತ್ತರ ಕರ್ನಾಟಕಕ್ಕೆ ಆಗುತ್ತಿರುವ  ಅನ್ಯಾಯವನ್ನು ಸರಿಪಡಿಸಲು ಸಿಎಂ ಬಸವರಾಜ ಬೋಮ್ಮಾಯಿ  ಅವರಿಗೆ ಉತ್ತರ ಕರ್ನಾಟಕ ಶಾಸಕರು ಪಕ್ಷ ಭೇದ ಮರೆತು ಬೆಂಬಲಿಸಬೇಕು ಎಂದು ಹುಕ್ಕೇರಿ ಹಿರೇಮಠ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಹೇಳಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ನಮಗೆ ಮೊದಲಿನಿಂದಲೂ ದಕ್ಷಿಣ ಕರ್ನಾಟಕ ಮಾತ್ರ ಅಭಿವೃದ್ಧಿ ಆಗ್ತಿದೆ. ಉತ್ತರ ಕರ್ನಾಟಕ...
- Advertisement -spot_img

Latest News

ಬೆಂಗಳೂರಿನಲ್ಲಿ ಚಿನ್ನದ ಬೆಲೆ ಮತ್ತೆ ಏರಿಕೆ: ಆಭರಣ ಪ್ರಿಯರಿಗೆ ನಿರಾಶೆ, ಹೂಡಿಕೆದಾರರಿಗೆ ಹರ್ಷ!

ಬೆಂಗಳೂರು ಚಿನ್ನದ ಮಾರುಕಟ್ಟೆಯಲ್ಲಿ ಬೆಲೆಗಳು ಮತ್ತೊಮ್ಮೆ ಗಗನಮುಖಿಯಾಗಿವೆ. ಆಗಸ್ಟ್ 10 ರಂದು ಸ್ವಲ್ಪ ಇಳಿಕೆ ಕಂಡಿದ್ದ ಚಿನ್ನದ ದರ, ಮುಂದುವರಿದ ಭಾಗವಾಗಿ ಸತತವಾಗಿ ಎರಡನೇ ದಿನವೂ...
- Advertisement -spot_img