Friday, October 18, 2024

innocent child

ಊಟ ಬೇಡಿದ ಮುಗ್ಧ ಮಗುವಿಗೆ ಕೆಂಡದ ಕಿಡಿಯಿಂದ ಕೈ ಸುಟ್ಟ ಮಲತಾಯಿ..!

https://youtu.be/TVYTmv2MSg0 ಹಸಿವು ಅಂತ ಊಟಕ್ಕೆ ಮನೆಗೆ ಬಂದ ಮಗನ ಕೈಗಳನ್ನ‌ ಸುಟ್ಟು, ಮಂಚಕ್ಕೆ ಕೈ ಕಾಲು ಕಟ್ಟಿ ಹಿಂಸಿಸಿ ಕ್ರೌರ್ಯ ಮೆರೆದ ಮಲತಾಯಿ ಈಗ ವಾಡಿ ಪೊಲೀಸರ ಅತಿಥಿಯಾಗಿದ್ದಾಳೆ. ಕಲಬುರಗಿ ಜಿಲ್ಲೆಯ ವಾಡಿ ಪಟ್ಟಣದ ಸಮೀಪವಿರುವ ನಾಲವಾರ ಸ್ಟೇಷನ್ ತಾಂಡದಲ್ಲಿ ಇಂತಹದೊಂದು ಅಮಾನವೀಯ ಕೃತ್ಯ ನಡೆದಿದೆ. ನಾಲವಾರ ಸಮೀಪವಿರುವ ತಾಂಡಾ ನಿವಾಸಿ ತಿಪ್ಪಣ್ಣಾ ಎಂಬುವರ ಹೆಂಡತಿ ಮೃತಪಟ್ಟಿದ್ದು,‌...
- Advertisement -spot_img

Latest News

Dharwad News: ಧಾರವಾಡದಲ್ಲಿ ಸತತ ಮಳೆಗೆ ಕೊಚ್ಚಿಹೋದ ರಾಷ್ಟ್ರೀಯ ಹೆದ್ದಾರಿ

Dharwad News: ಧಾರವಾಡ: ಧಾರವಾಡದಲ್ಲಿ ಸತತ ಮಳೆ ಸುರಿಯುತ್ತಿರುವ ಪರಿಣಾಮವಾಗಿ ರಸ್ತೆ ಕೊಚ್ಚಿ ಹೋಗಿದೆ. ರಾಷ್ಟ್ರೀಯ ಹೆದ್ದಾರಿ 4 ಮಳೆಗೆ ಕೊಚ್ಚಿಹೋಗಿದ್ದು, ಧಾರವಾಡದ ರಮ್ಯ ರೆಸಿಡೆನ್ಸಿಯ...
- Advertisement -spot_img