Friday, August 14, 2026

Innocent People

e store-ರಿಯಾಯಿತಿ ದರದಲ್ಲಿ ಸಾಮಾಗ್ರಿ ನೀಡುವುದಾಗಿ ಕೋಟಿಗಟ್ಟಲೆ ವಂಚನೆ

ದಾವಣಗೆರೆ: ಮಾತು ಬಲ್ಲವನಿಗೆ ಜಗಳವಿಲ್ಲ ಎಂಬ ಮಾತು ಕೇಳಿದ್ದೆವು ಆದರೆ ಈಗ ಮಾತು ಬಲ್ಲವರು ಮೋಸಗಾರ ಎಂಬ ಮಾತು ಚಾಲ್ತಿಯಲ್ಲಿದೆ ಎಂಬುದು ಸಾಬೀತಾಗಿದೆ.ಯಾಕೆಂದರೆ ಯಾರೋ ಒಬ್ಬ ಅಪರಿಚಿತ ವ್ಯಕ್ತಿ ಮಾತುಬಲ್ಲವನಾಗಿದ್ದರೆ ಜನ ಅವನಿಂದ ಸಲೀಸಾಗಿ ಮೋಸಹೋಗುತ್ತಾರೆ ಇಲ್ಲಿಯ ಜನರು ಸಹ ಅವರ ಮಾತಿಗೆ ಮರುಳಾಗಿ ಕೈಯಲ್ಲಿರರುವ ದುಡ್ಡು ಕಳೆದುಕೊಂಡು ಈಗ ಠಾಣೆ ಮೆಟ್ಟಿಲೇರಿದ್ದಾರೆ. ಹೌದು ಸ್ನೇಹಿತರೆ...

ಮುಗ್ಧ ಜನರ ರಕ್ಷಣೆಗೆ ಖಾಕಿ ಪಡೆ ಸಿದ್ಧ…!

www.karnatakatv.net :ತುಮಕೂರು : ದಿನೇ ದಿನೇ ಕಳ್ಳರ ಹಾವಳಿ ಮಿತಿ ಮೀರುತ್ತಿದ್ದು, ಪೊಲೀಸರಿಗೂ ತಲೆ ನೋವು ತಂದಿದೆ. ಹಳ್ಳಿ ಜನರು ಮುಗ್ಧರು . ಇಂತಹ ಮುಗ್ಧ ಜನರ ರಕ್ಷಣೆಗೆ ಖಾಕಿ ಪಡೆ ನಿಂತಿದೆ. ಕಳ್ಳರ ಹಾವಳಿಯಿಂದ ಜಾಗೃತಿ ಮೂಡಿಸಲು ಮುಂದಾಗಿದೆ ರಾತ್ರಿ ಹೊತ್ತು ಯಾವ ಮನೆ ಬೀಗ ಹಾಕಿರುತ್ತೋ, ಅಂಥ ಮನೆಗಳನ್ನ ಸರ್ಚ ಮಾಡಿ ಚಿನ್ನ,...
- Advertisement -spot_img

Latest News

Haveri News: ಹಾನಗಲ್ ಶಾಸಕ ಶ್ರೀನಿವಾಸ್ ಮಾನೆಗೆ ಮಹತ್ವದ ಜವಾಬ್ದಾರಿ

Haveri News: ಹಾನಗಲ್ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀನಿವಾಸ್ ಮಾನೆ ಅವರಿಗೆ ರಾಜ್ಯ ಸರ್ಕಾರದಿಂದ ಮಹತ್ವದ ಜವಾಬ್ದಾರಿ ನೀಡಲಾಗಿದೆ. ಕರ್ನಾಟಕ ಗೃಹ ಮಂಡಳಿಯ ಅಧ್ಯಕ್ಷರನ್ನಾಗಿ ಶ್ರೀನಿವಾಸ್...
- Advertisement -spot_img