ಬೆಂಗಳೂರು : ರಾಜ್ಯವನ್ನೇ ಬೆಚ್ಚಿಬೀಳಿಸಿರುವ ರಾಬರಿ ಪ್ರಕರಣ ಬೆಂಗಳೂರು ನಗರ ಪೊಲೀಸರ ತಲೆಕೆಡಿಸಿದೆ. ತಿರುಪತಿಯಲ್ಲಿ ನಡೆದ ಬಹು ಕೋಟಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬೃಹತ್ ಕಾರ್ಯಾಚರಣೆಯಲ್ಲಿ ಮುಂದಾಗಿದ್ದಾರೆ. ವೆಬ್ ಸೀರೀಸ್ ರೀತಿಯಲ್ಲಿ ಬೆಂಗಳೂರಿನಲ್ಲಿ ನಡೆದ ಹಗಲು ದರೋಡೆ ಪ್ರಕರಣದ ಆರೇಳು ಆರೋಪಿಗಳಲ್ಲಿ ಇಬ್ಬರನ್ನು ತಿರುಪತಿಯಲ್ಲಿ CCB ಪೊಲೀಸರು ಬಂಧಿಸಿದ್ದಾರೆ.
ಆಂಧ್ರ ಪ್ರದೇಶದ ಚಿತ್ತೂರು ಹತ್ತಿರ...
ಹುಬ್ಬಳ್ಳಿ: ಉದ್ಯಮದ ಬೆಳವಣಿಗೆಯ ಜೊತೆಗೆ ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸುವ ಅಪೂರ್ವ ಸಂದೇಶವನ್ನು ಸಾರುವ ರೀತಿಯಲ್ಲಿ ಹುಬ್ಬಳ್ಳಿಯ ಸ್ವರ್ಣಾ ಗ್ರೂಪ್ ಆಫ್ ಕಂಪನಿಯ ವತಿಯಿಂದ ಸ್ವರ್ಣ ವಿನಾಯಕ...