Wednesday, August 19, 2026

Innovative Education Program

ಶಾಲೆ ವಿದ್ಯಾರ್ಥಿಗಳಿಗೆ ಉಚಿತ ‘ಬ್ಯಾಂಕ್’ ಖಾತೆ

ಕೆಲವು ಕನ್ನಡ ಮಾಧ್ಯಮ ಶಾಲೆಗಳಲ್ಲಿ ವಿದ್ಯಾರ್ಥಿಗಳ ಹಾಜರಾತಿ ಕಡಿಮೆ ಇರುವ ಹಿನ್ನೆಲೆಯಲ್ಲಿ, ಶಾಲೆಗಳು ಮುಚ್ಚುವ ಹಂತಕ್ಕೆ ತಲುಪುತ್ತಿರುವುದು ಗಮನಾರ್ಹವಾಗಿದೆ. ಆದರೆ ಮಂಗಳೂರಿನ ಅಶೋಕನಗರದ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳ ದಾಖಲಾತಿ ಹೆಚ್ಚಿಸಲು ವಿಶೇಷ, ವಿನೂತನ ಯೋಜನೆಯನ್ನು ಆರಂಭಿಸಿದೆ. 2025-26ನೇ ಶೈಕ್ಷಣಿಕ ವರ್ಷದಲ್ಲಿ ದಾಖಲಾದ 1ರಿಂದ 3ನೇ ತರಗತಿಯ 17 ವಿದ್ಯಾರ್ಥಿಗಳ ಬ್ಯಾಂಕ್ ಖಾತೆಯನ್ನು ಇಲ್ಲಿ ತೆರೆಯಲಾಗಿದೆ....
- Advertisement -spot_img

Latest News

Haveri: ವಂದೇ ಮಾತರಂಗೆ ಅಗೌರವ ಆರೋಪ: ಬಿಜೆಪಿ ಯುವ ಮೋರ್ಚಾದಿಂದ ಕ್ಷಮೆಯಾಚನೆಗೆ ಆಗ್ರಹ

Haveri News: ಹಾನಗಲ್: ವಂದೇ ಮಾತರಂ ಗೀತೆಗೆ ಅಗೌರವ ತೋರಿಸಲಾಗಿದೆ ಎಂದು ಆರೋಪಿಸಿ ಬಿಜೆಪಿ ಯುವ ಮೋರ್ಚಾ ಹಾನಗಲ್ ಮಂಡಲದ ವತಿಯಿಂದ ರಾಜ್ಯಪಾಲರಿಗೆ ಮನವಿ ಸಲ್ಲಿಸಿ,...
- Advertisement -spot_img