Friday, August 7, 2026

INS Vikrant

ಅನ್ಯಾಯಕ್ಕೆ ಸೇಡು ತೀರಿಸಿಕೊಂಡ ಭಾರತ : ಮೋದಿಯ ದೀಪಾವಳಿ ಸಂದೇಶ ವೈರಲ್!

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ದೀಪಾವಳಿ ಪ್ರಯುಕ್ತ ದೇಶದ ನಾಗರಿಕರಿಗೆ ಬರೆದ ಪತ್ರದಲ್ಲಿ, ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತಿಕ್ರಿಯೆಯಾಗಿ ನಡೆದ ಆಪರೇಶನ್ ಸಿಂಧೂರ್ ಸಂದರ್ಭದಲ್ಲಿ ಭಾರತವು ಸದಾಚಾರವನ್ನು ಎತ್ತಿಹಿಡಿದು, ಅನ್ಯಾಯಕ್ಕೆ ಪ್ರತೀಕಾರ ತೀರಿಸಿತು ಎಂದು ತಿಳಿಸಿದ್ದಾರೆ. ಮೋದಿ ಅವರು ತಮ್ಮ ಪತ್ರದಲ್ಲಿ, ಜಾಗತಿಕ ಮಟ್ಟದಲ್ಲಿ ಸಂಘರ್ಷಗಳು ನಡೆಯುತ್ತಿದ್ದರೂ ಭಾರತವು ಸ್ಥಿರತೆ ಮತ್ತು ಸೂಕ್ಷ್ಮತೆಯ ಸಂಕೇತವಾಗಿ ಹೊರಹೊಮ್ಮಿದೆ...

ನ. 27 ರಂದು ಮುಂಬೈನಿಂದ INS ವಿಕ್ರಾಂತ್ ನೌಕೆ ಹತ್ತಲಿರುವ ಫ್ರೆಂಚ್ ಸಚಿವ ಲೆಕೊರ್ನು

ಫ್ರೆಂಚ್ ರಕ್ಷಣಾ ಸಚಿವ ಸೆಬಾಸ್ಟಿಯನ್ ಲೆಕೊರ್ನು ನವೆಂಬರ್ 27ರಂದು ಮುಂಬೈ ಕರಾವಾಳಿಯಲ್ಲಿ INS ವಿಕ್ರಾಂತ್ ನೌಕೆ ಹತ್ತಲಿದ್ದು, ಒಪ್ಪಂದದ 36 ರಫೇಲ್ ಯುದ್ಧವಿಮಾನಗಳಲ್ಲಿ ಕೊನೆಯ ಯುಇಎ ಮಧ್ಯಬಾಗದ ಸಹಾಯದಿಂದ ಡಿಸೆಂಬರ್ 13 ರಂದು ಫ್ರಾನ್ಸ್ ನಿಂದ ಭಾರತದ ಜಾಮ್ ನಗರ ವಾಯುನೆಲೆಗೆ ಇಳಿಯಲಿದೆ. ದ್ವಿಪಕ್ಷೀಯ ರಕ್ಷಣಾ ಸಂಬಂಧಗಳನ್ನು ತೀವ್ರಗೊಳಿಸಲು ಸಚಿವ ಲೆಕೊರ್ನು ಎರಡು ದಿನ...
- Advertisement -spot_img

Latest News

ಲಾಲ್‌ಬಾಗ್‌ನಲ್ಲಿ 220ನೇ ಫಲಪುಷ್ಪ ಪ್ರದರ್ಶನಕ್ಕೆ ಅದ್ಧೂರಿ ಚಾಲನೆ; ಗಂಗರ ಸಾಮ್ರಾಜ್ಯದ ವೈಭವ ಅನಾವರಣ

  ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಬೆಂಗಳೂರಿನ ಐತಿಹಾಸಿಕ ಲಾಲ್‌ಬಾಗ್‌ನ 220ನೇ ಫಲಪುಷ್ಪ ಪ್ರದರ್ಶನಕ್ಕೆ ಇಂದು ಅದ್ಧೂರಿಯಾಗಿ ಚಾಲನೆ ದೊರೆಯಿತು. ಈ ಬಾರಿ ಗಂಗರ ಸಾಮ್ರಾಜ್ಯದ ವೈಭವವನ್ನು...
- Advertisement -spot_img