ಥಿಯೇಟರ್ ಅಂಗಳದಲ್ಲಿ ಪಟಾಕಿಯ ಸದ್ದು-ಗದ್ದಲವಿಲ್ಲ. ದೊಡ್ಡ ದೊಡ್ಡ ಕಟೌಟ್ ನಿಂತಿಲ್ಲ. ಹಾರ ಹಾಕಿ ಸ್ಟಾರ್ ಗೆ ಜೈಕಾರ ಹಾಕೋರಿಲ್ಲ. ಇದೆಲ್ಲ ಚೀನಿ ವೈರಸ್ ಎಫೆಕ್ಟ್. ಕೊರೋನಾ ಭಾರತಕ್ಕೆ ಎಂಟ್ರಿ ಕೊಟ್ಮೇಲೆ ಲಾಕ್ ಡೌನ್ ಮಾಡಲಾಯಿತು. ಸಿನಿಮಾ ವಲಯ ಸೇರಿ ಎಲ್ಲಾ ವಲಯವನ್ನು ಮುಚ್ಚಲಾಯಿತು. ಸದ್ಯ ಸೋಂಕು ನಿಯಂತ್ರಣ ಬರುತ್ತಿದ್ದಂತೆ ಎಲ್ಲಾ ವಲಯಗಳ ಕಾರ್ಯನಿರ್ವಣೆಗೆ ಅವಕಾಶ...
Political News: ಕೇತಗಾನಹಳ್ಳಿ ಜಮೀನಿನ ವಿಚಾರವಾಗಿ, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಗೆ ಬಿಗ್ ರಿಲೀಫ್ ಸಿಕ್ಕಿದ್ದು, ಈ ಬಗ್ಗೆ ಅವರ ಪುತ್ರ ನಿಖಿಲ್ ಕುಮಾರ್ ಫಸ್ಟ್ ರಿಯಾಕ್ಷನ್...