Friday, October 17, 2025

inspector

ಲಕ್ಷ ಲಕ್ಷ ಹಣ ಕದ್ದ ಚೋರರನ್ನು 24 ಗಂಟೆಗಳಲ್ಲಿ ಬಂಧಿಸಿದ ಇನ್ಸ್ಪೆಕ್ಟರ್ ಎಂ.ಎಸ್ ಹೂಗಾರ & ಟೀಂ

Hubli News: ಹುಬ್ಬಳ್ಳಿ: ದಾಜಿಬಾನ್ ಪೇಟ್‌ನಲ್ಲಿನ ಎಚ್.ಪಿ ಗ್ಯಾಸ್ ಏಜೆನ್ಸಿ ಅಂಗಡಿಯಲ್ಲಿ ನಡೆದಿದ್ದ ಕಳ್ಳತನ ಪ್ರಕರಣವನ್ನು ಬೇಧಿಸಿ ಕೇವಲ 24 ಗಂಟೆಯಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಹುಬ್ಬಳ್ಳಿಯ ಉಪನಗರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. https://youtu.be/sjHryJdDX3Y ದಾಜಿಬಾನ್ ಪೇಟ್‌ನ ದುರ್ಗಾದೇವಿ ದೇವಸ್ಥಾನದ ಪಕ್ಕದಲ್ಲಿನ ಎಚ್‌ಪಿ ಗ್ಯಾಸ್ ಅಂಗಡಿಯಲ್ಲಿ ಕಳೆದ ಶನಿವಾರ ಅಂಗಡಿಯಲ್ಲಿದ್ದ 5,38000 ಹಣವನ್ನು ನಕಲಿ ಕೀ ಬಳಸಿ...

ನದಿಯ ಮೇಲೆ ಆಣೆ ಮಾಡಲು ಹೋಗಿ ಕಾಲು ಜಾರಿ ಬಿದ್ದು ಇಬ್ಬರ ದುರ್ಮರಣ..

ಹಾಸನ : ಕೆರೆಯಲ್ಲಿ ಮುಳುಗಿ ಇಬ್ಬರು ಸಾವನ್ನಪ್ಪಿದ ಘಟನೆ ಹಾಸನ ತಾಲೂಕಿನ ತೇಜೂರು ಗ್ರಾಮದಲ್ಲಿ ನಡೆದಿದೆ.  ಚಂದ್ರು (35), ಆನಂದ್ (30), ಮೃತ ದುರ್ದೈವಿಗಳಾಗಿದ್ದು, ವ್ಯವಹಾರದ ವಿಚಾರವಾಗಿ ಗಂಗೆ ಮೇಲೆ ಆಣೆ ಮಾಡಲು ಹೋದಾಗ ಈ ದುರ್ಘಟನೆ ನಡೆದಿದೆ. ನಿನ್ನೆ ರಾತ್ರಿ ತೇಜೂರು ಕೆರೆಯ ಬಳಿ ನೀರಿನ ಮೇಲೆ ಆಣೆ ಮಾಡಲು ಹೋಗಿದ್ದರು. ಸಿಹಿ ತಿಂಡಿ...

ಕ್ರೇನ್ ವಾಹನ ಹರಿದು ವಿದ್ಯಾರ್ಥಿನಿ ದಾರುಣ ಸಾವು…

 ಬೆಂಗಳೂರು: ಕ್ರೇನ್ ವಾಹನ ಚಾಲಕನ ಅಜಾಗರೂಕತೆಯಿಂದ ಕ್ರೇನ್ ವಾಹನ ಹರಿದು ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಮಹದೇವಪುರ ಕ್ಷೇತ್ರದ ಕನ್ನಮಂಗಲದ ಜೈನ್ ಸ್ಕೂಲ್ ಬಳಿ ನಡೆದಿದೆ. ಕುಮಾರಿ ನೂರ್ ಫಿಜ (19) ಮೃತ ಯುವತಿ. ಮಹದೇವಪುರದ ವೈಟ್ ಫೀಲ್ಡ್- ಹೊಸಕೋಟೆ ಮಾರ್ಗವಾಗಿ ತೆರಳುತ್ತಿದ್ದ ಕ್ರೇನ್ ಚಾಲಕನ ಅಜಾಗರೂಕತೆಯಿಂದ ಯುವತಿಯ ಮೇಲೆ ಹರಿದಿರುವ ದೃಶ್ಯ ಸಿಸಿ ಕ್ಯಾಮರದಲ್ಲಿ ಸೆರೆಯಾಗಿದೆ....
- Advertisement -spot_img

Latest News

3 ಕುಟುಂಬಗಳ ಮಹಾ ಯುದ್ಧ । ಬೆಳಗಾವಿ ಅಸಲಿ ರಾಜಕೀಯ

ಕರ್ನಾಟಕದ ನಕಾಶೆಯಲ್ಲಿ ಬೆಂಗಳೂರಿನ ಹೊರತಾಗಿ ಅತೀ ಹೆಚ್ಚು ರಾಜಕೀಯ ಶಕ್ತಿ ಹೊಂದಿರುವ ಒಂದು ಜಿಲ್ಲೆಯನ್ನು ಹೇಳಿ ಅಂದ್ರೆ ಉತ್ತರ ಒಂದೇ ಆಗಿರುತ್ತದೆ. ಅದುವೇ ಬೆಳಗಾವಿ. ರಾಜ್ಯ...
- Advertisement -spot_img