Saturday, September 12, 2026

Inspector Dhananjay

ಗಣೇಶ ಮೆರವಣಿಗೆಗೆ ಪೊಲೀಸ್ ವಾರ್ನಿಂಗ್ – ಠಾಣೆಗೆ ನುಗ್ಗುತ್ತೇನೆ ಎಂದ ಪ್ರತಾಪ್!

ಮಸೀದಿ ಮುಂದೆ ಗಣೇಶ ಮೆರವಣಿಗೆ ಹೋಗುವಂತಿಲ್ಲ, ಪಟಾಕಿ ಸಿಡಿಸಿದ್ರೆ ಗ್ರಹಚಾರ ಬಿಡಿಸ್ತೀನಿ! - ಹೀಗಂತ ವಾರ್ನಿಂಗ್ ಕೊಟ್ಟಿರೋದು ಬೇರೆ ಯಾರು ಅಲ್ಲ, ಮೈಸೂರು ಜಿಲ್ಲೆ ಟಿ. ನರಸೀಪುರ ಇನ್‌ಸ್ಪೆಕ್ಟರ್ ಧನಂಜಯ್! ಗಣೇಶ ಹಬ್ಬದ ಮುನ್ನಾ ನಡೆದ ಶಾಂತಿ ಸಭೆಯಲ್ಲಿ ಇನ್‌ಸ್ಪೆಕ್ಟರ್ ಆಡಿರೋ ಈ ಮಾತುಗಳು ಈಗ ರಾಜ್ಯಾದ್ಯಂತ ದೊಡ್ಡ ಚರ್ಚೆಗೆ ಹಾಗೂ ವಿವಾದಕ್ಕೆ ಗ್ರಾಸವಾಗಿವೆ. ಹೌದು,...
- Advertisement -spot_img

Latest News

Political News: ಪ್ರತಾಪ್ ಸಿಂಹರನ್ನು ಪರೋಕ್ಷವಾಗಿ ಪೇಟೆ ರೌಡಿ ಎಂದು ವಾಗ್ದಾಳಿ ನಡೆಸಿದ ಪ್ರಿಯಾಂಕ್ ಖರ್ಗೆ

Political News: ಮೈಸೂರಿನಲ್ಲಿ ಗಣೇಶ್ ಮೆರವಣಿಗೆ ವೇಳೆ ಪಟಾಕಿ ಸಿಡಿಸುವಂತಿಲ್ಲ. ಸಿಡಿಸಿದ್ರೆ ಗ್ರಹಚಾರ ಬಿಡಿಸ್ತೀನಿ ಎಂದು ಪೋಲೀಸ್ ಅಧಿಕಾರಿ ಹೇಳಿರುವ ಹೇಳಿಕೆಗೆ ಮಾಜಿ ಸಂಸದ ಪ್ರತಾಪ್...
- Advertisement -spot_img