Saturday, July 27, 2024

inspector suspend

ಗಾಂಜಾ ಪ್ರಕರಣದಲ್ಲಿ ಆರೋಪಿಗಳ ಜತೆ ಶಾಮೀಲಾಗಿದ್ದ ಆರೋಪ: ಪೊಲೀಸ್ ಇನ್ಸ್ ಪೆಕ್ಟರ್ ಸಸ್ಪೆಂಡ್..!

ಬೆಂಗಳೂರು : ಕರ್ತವ್ಯಲೋಪದ ಹಿನ್ನೆಲೆ ಹಲಸೂರು ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ ಪ್ರಕಾಶ್ ಅವರನ್ನು ಸಸ್ಪೆಂಡ್ ಮಾಡಲಾಗಿದೆ. ಭೈಯಪ್ಪನಹಳ್ಳಿ ಇನ್ಸ್ ಪೆಕ್ಟರ್ ಪ್ರಶಾಂತ್ ಹೆಚ್ಚುವರಿ ಹೊಣೆ ನೀಡಲಾಗಿದೆ. ಹಲಸೂರು ಪೊಲೀಸ್ ಇನ್ಸ್ ಪೆಕ್ಟರ್ OOD ಮೇಲೆ ಪ್ರಶಾಂತ್ ನೇಮಕ ಮಾಡಲಾಗಿದೆ. ಹೆಚ್ಚುವರಿ ಹೊಣೆ ನೀಡಿ ಡಿಸಿಪಿ ದೇವರಾಜ್ ಆದೇಶ ನೀಡಿದ್ದಾರೆ. ಕರ್ತವ್ಯಲೋಪ ಹಿನ್ನೆಲೆ ಪ್ರಕಾಶ್...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img