Thursday, October 16, 2025

Insprects

ರಾಷ್ಟ್ರಪತಿಗಳ ಆಗಮನ ಹಿನ್ನೆಲೆ –ಯಳಂದೂರು ಹೆಲಿಪ್ಯಾಡ್ ಪರಿಶೀಲಿಸಿದ ಸಚಿವ..!

www.karnatakatv.net :ಚಾಮರಾಜನಗರ: ನಗರಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆಯಲ್ಲಿ ಜಿಲ್ಲೆಯ ಯಳಂದೂರು ತಾಲೂಕಿನ ವಡ್ಡಗೆರೆ ಬಳಿ ಹೆಲಿಪ್ಯಾಡ್ ನಿರ್ಮಾಣ ಕಾರ್ಯವನ್ನು ಸಚಿವ ಎಸ್. ಟಿ. ಸೋಮಶೇಖರ್ ಪರಿಶೀಲಿಸಿದರು. ಅಧಿಕಾರಿಗಳ ಜೊತೆಗೂಡಿ ಬಿಳಿಗಿರಿ ರಂಗನಬೆಟ್ಟಕ್ಕೆ ಭೇಟಿ ನೀಡಿದ ಸಚಿವ ಎಸ್ ಟಿ. ಸೋಮಶೇಖರ್ ರಾಷ್ಟ್ರಪತಿಗಳ ಆಗಮನ ಹಿನ್ನೆಲೆ ಕೈಗೊಂಡಿರುವ ಬಿಗಿ ಭದ್ರತೆಗಳ ಕುರಿತು ಪರಿಶೀಲನೆ ನಡೆಸಿದರು. ಬಿಳಿಗಿರಿರಂಗನ ಬೆಟ್ಟದ...
- Advertisement -spot_img

Latest News

ಶಾಲಾ ಮಕ್ಕಳೇ ಇಲ್ನೋಡಿ ನಿಮಗೆ ಸರ್ಕಾರದಿಂದ ಇನ್ನೊಂದು ‘ಗುಡ್ ನ್ಯೂಸ್’

ಸರ್ಕಾರಿ ಶಾಲಾ ಮಕ್ಕಳಿಗೆ ಈಗ ಸರ್ಕಾರ ಮತ್ತೊಂದು ಗುಡ್ ನ್ಯೂಸ್ ಕೊಟ್ಟಿದೆ. ಇನ್ಮುಂದೆ ವಿದ್ಯಾರ್ಥಿಗಳು ನಾರ್ಮಲ್ ಅಲ್ಲಾ AC ನಲ್ಲಿ ಕುಳಿತುಕೊಂಡು ಪಾಠವನ್ನ ಕೇಳಬಹುದು. ಅಕ್ಟೋಬರ್...
- Advertisement -spot_img