Wednesday, January 21, 2026

Instagram

ಲಕ್ಷಾಂತರ ಸಾಮಾಜಿಕ ಜಾಲ ಖಾತೆಗಳು ರದ್ದು!

ಕಳೆದ ವರ್ಷ ಆಸ್ಟ್ರೇಲಿಯಾ ರಾಜ್ಯಗಳಲ್ಲಿ ಸಣ್ಣದಾಗಿ ಅಭಿಯಾನ ಇದೀಗ ದೇಶವ್ಯಾಪಿ ವ್ಯಾಪಿಸಿದೆ. ಲಕ್ಷಾಂತರ ಮಕ್ಕಳಿಗೆ ಜಾಲತಾಣ ಖಾತೆಗಳಾದ ಫೇಸ್‌ಬುಕ್‌, ಇನ್ಸ್ಟಾಗ್ರಾಂ, ಥ್ರೆಡ್ಸ್‌, ಎಕ್ಸ್‌, ಯುಟ್ಯೂಬ್‌, ಸ್ನಾಪ್‌ಚಾಟ್‌, ರೆಡ್ಡಿಟ್‌, ಕಿಕ್‌, ಟ್ವಿಚ್‌ ಗಳನ್ನ ನಿಷೇಧಿಸಲಾಗಿದೆ. ಈಗಾಗಲೇ 10 ಜಾಲತಾಣಗಳಲ್ಲಿ ಖಾತೆ ಹೊಂದಿದ್ದ ಮಕ್ಕಳ ಖಾತೆ ಈಗಾಗಲೇ ರದ್ದುಪಡಿಸಲಾಗಿದೆ. ಹೊಸಬರಿಗೂ ಕಠಿಣ ನಿಯಮಗಳ ಮೂಲಕವೇ ಖಾತೆ ತೆರೆಯಲು ಅವಕಾಶ...

ಖ್ಯಾತ ಸುದ್ದಿ ನಿರೂಪಕಿ ಆತ್ಮಹತ್ಯೆ – ಶ್ವೇಚ್ಛಾ ಇನ್‌ಸ್ಟಾಗ್ರಾಮ್‌ ಪೋಸ್ಟ್‌ ಮೇಲೆ ಅನುಮಾನ!

ಶ್ವೇಚ್ಛಾ ವೋತಾರ್ಕರ್, ಕಳೆದ 18 ವರ್ಷಗಳಿಂದ ತೆಲುಗು ಟಿವಿ ಮಾಧ್ಯಮದಲ್ಲಿ ನಿರೂಪಕಿಯಾಗಿ ಕೆಲಸ ಮಾಡಿದ್ದಾರೆ. ಸುದ್ದಿ ನಿರೂಪಕಿ ಮತ್ತು ಪತ್ರಕರ್ತೆಯಾಗಿ ಕೆಲಸ ಮಾಡುತ್ತಿದ್ದ ಜನಪ್ರಿಯ ಟಿವಿ ನಿರೂಪಕಿ ಇವರು. 35 ವರ್ಷದ ಶ್ವೇಚ್ಛಾ ವೋತಾರ್ಕರ್ ಆತ್ಮಹತ್ಯೆ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ನಿರೂಪಕಿ ಶ್ವೇಚ್ಛಾ ಹೈದರಾಬಾದ್‌ನಲ್ಲಿ ಆತ್ಮಹತ್ಯೆ ಮಾಡಿಕೊಡಿದ್ದಾರೆ ಎನ್ನಲಾಗಿದೆ. ಸದ್ಯ ತೆಲುಗಿನ ಟಿ...

Instagram : Instagram ಲಿಂಕ್ ಕ್ಲಿಕ್ ಯುವಕನ 71 ಲಕ್ಷ ಢಮಾರ್

ಸಾಮಾಜಿಕ ಜಾಲತಾಣದಲ್ಲಿ ವ್ಯಕ್ತಿಯೊಬ್ಬರು ಖಾಸಗಿ ಫೈನಾನ್ಸ್ ಗ್ರೂಪ್‌ವೊಂದರ ಜಾಹೀ ರಾತು ನೋಡಿ ಅಧಿಕ ಲಾಭದ ಆಸೆಯಿಂದ 71.41 ಲಕ್ಷ ರು. ಹೂಡಿಕೆ ಮಾಡಿ ಬಳಿಕ ವಂಚನೆಗೆ ಒಳಗಾಗಿರುವ ಸಂಬಂಧ ದಕ್ಷಿಣ ವಿಭಾಗದ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜೆ.ಪಿ.ನಗರ 1ನೇ ಹಂತದ ಶಾಕಾಂಬರಿ ನಗರದ ನಿವಾಸಿ ಬಿ.ಹರ್ಷ ಹಣ ಕಳೆದುಕೊಂಡವರು. ಇವರು ನೀಡಿದ...

School: ಹೋಮ್ ವರ್ಕ್​ ಪರಿಚಯಿಸಿದ್ದು ಇತನೇ ನೋಡಿ

ಹೋಮ್ ವರ್ಕ್​ ,ಹೋಮ್ ವರ್ಕ್​ , ಈ ಹೆಸ್ರು ಕೇಳ್ತಾ ಇದ್ದಾಹಾಗೆ ಮಕ್ಕಳಿಗೆ ಸಿಟ್ಟು ಬರುತ್ತೆ. ಯಾಕಂದ್ರೆ ಶಾಲೆ ಮುಗಿಸಿ ಬಂದ್ ಮೇಲೂ ರಾಶಿ ರಾಶಿ ಹೋಮ್ ವರ್ಕ್​ ಗಳು ಮಕ್ಕಳಿಗೆ ನೆಮ್ಮದಿನೇ ಇಲ್ದೇ ಇರೋ ತರ ಮಾಡಿ ಬಿಟ್ಟಿದೆ. ಆಟ ಆಡೋಕ್ಕೂ ಫ್ರೀ ಇಲ್ದೆ ಹೋಮ್ ವರ್ಕ್ ಮಾಡ್ಬೇಕಲ್ಲಾ ಇದನ್ನ ಮಾಡ್ದೋನ್ ಸಿಕ್ಕಿದ್ರೆ...

Cat:ಇದು ವಿಶ್ವದ ಶ್ರೀಮಂತ ಬೆಕ್ಕು!

ಇತ್ತೀಚಿಗೆ ಕೆಲ ಜನ ರಾತ್ರೋರಾತ್ರಿ ಇನ್‌ಸ್ಟಾಗ್ರಾಮ್‌ ನಲ್ಲಿ ಟ್ರೇಂಡಿಗ್ ಅಗ್ತಾ ಇರೋದು ಕಾಮನ್ ಆಗ್ಬಿಟ್ಟಿದೇ . ಆದ್ರೆ ಅಚ್ಚರಿ ವಿಷ್ಯ ಅಂದ್ರೆ ಇಲ್ಲೊಂದು ಮುದ್ದಾದ ಬೆಕ್ಕು ಇನ್‌ಸ್ಟಾಗ್ರಾಮ್‌ನಲ್ಲಿ ಮೋಸ್ಟ್ ಟ್ರೇಂಡಿಂಗ್ ಆಗಿದೆ . ಅಷ್ಟೇ ಅಲ್ಲದೇ ಈ ಬೆಕ್ಕು ಇದೀಗ ವಿಶ್ವದಲ್ಲೇ ಶ್ರೀಮಂತ ಬೆಕ್ಕು ಅಂತೆ. ಹಾಗಿದ್ರೆ ಅದು ಹೇಗೆ ? ಅನ್ನೋದನ್ನ ತೋರೀಸ್ತಿವಿ...

ಸೋಶಿಯಲ್ ಮೀಡಿಯಾಾ ಫ್ರೆಂಡ್‌ ಹೇಳುವ ಮಾತು ಕೇಳುವ ಮುನ್ನ ಈ ಸ್ಟೋರಿ ಓದಿ..

Bengaluru News: ಸೋಶಿಯಲ್ ಮೀಡಿಯಾದಲ್ಲಿ ಇತ್ತೀಚಿನ ದಿನಗಳಲ್ಲಿ ಮೋಸ ಮಾಡುವವರ ಸಂಖ್ಯೆ ಹೆಚ್ಚಾಗುತ್ತಲೇ ಹೋಗುತ್ತಿದೆ. ಆ ಬಗ್ಗೆ ಸುದ್ದಿಯೂ ಬರುತ್ತಿದೆ. ಆದರೂ ಕೂಡ ಜನ ಎಚ್ಚೆತ್ತುಕೊಳ್ಳುವುದನ್ನು ಮಾತ್ರ ಕಲಿಯುತ್ತಿಲ್ಲ. ಪದೇ ಪದೇ ಮೋಸ ಹೋಗುತ್ತಲೇ ಇದ್ದಾರೆ. ಬೆಂಗಳೂರಿನಲ್ಲೂ ಕೂಡ ಈ ರೀತಿಯ ಘಟನೆ ನಡೆದಿದ್ದು, ಓರ್ವ ಯುವಕ ಇನ್‌ಸ್ಟಾಗ್ರಾಮ್ ಸ್ನೇಹಿತ ಹೇಳಿದನೆಂದು, ಶೇರ್ ಮಾರ್ಕೇಟ್‌ಗೆ...

Instagram: ನಕಲಿ ಇನ್ಸ್ಟಾಗ್ರಾಂ ಖಾತೆ ಡಿಲೀಟ್ ಮಾಡಲು ಹಣ ಬೇಡಿಕೆ..!

ಹುಬ್ಬಳ್ಳಿ: ಇನ್ಸ್ಟಾಗ್ರಾಂನಲ್ಲಿ ಅಶ್ಲೀಲ ಫೋಟೋಗಳನ್ನು ಹಾಕಿ ಅದನ್ನು ಡಿಲೀಟ್ ಮಾಡಲು ನಗರದ ಶುಶ್ರೂಷಾಧಿಕಾರಿಯೊಬ್ಬರಿಂದ 1,72,552 ರೂ. ವರ್ಗಾಯಿಸಿಕೊಂಡು ವಂಚಿಸಿದ ಪ್ರಕರಣ ಸಿಇಎನ್ ಕ್ರೖೆಂ ಠಾಣೆಯಲ್ಲಿ ದಾಖಲಾಗಿದೆ. ಶುಶ್ರೂಷಾಧಿಕಾರಿ ಹೆಸರಿನಲ್ಲಿ ನಕಲಿ ಖಾತೆ ತೆರೆದ ಮಂಜುನಾಥ ಎನ್ನುವಾತ, ಅದರಲ್ಲಿ ಅಶ್ಲೀಲ ಪೋಟೋ ಹರಿಬಿಟ್ಟಿದ್ದಾನೆ. ನಂತರ ಅದನ್ನು ಡಿಲೀಟ್ ಮಾಡಲು ಹಣ ವರ್ಗಾಯಿಸಿಕೊಂಡು ವಂಚಿಸಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖವಾಗಿದೆ. https://karnatakatv.net/bank-employee-online-payments/ https://karnatakatv.net/bengalore-path-holes-vehical-drivers-suffers/ https://karnatakatv.net/karave-karnayanagowda-praladh-joshi/

ತನ್ನೊಂದಿಗೆ ಮಾತನಾಡದ ಹುಡುಗಿಯರೇ ಇವನ ಟಾರ್ಗೆಟ್; ಆರೋಪಿ ಬಗ್ಗೆ ಸ್ಫೋಟಕ ಅಂಶ ಬಯಲು

Hubballi News: ಹುಬ್ಬಳ್ಳಿ: ಇನ್ಸ್ಟಾಗ್ರಾಮ್ನಲ್ಲಿ ಖಾಸಗಿ ಕಾಲೇಜಿನ ವಿದ್ಯಾರ್ಥಿನಿಯರ ಅಶ್ಲೀಲ ಫೋಟೋ‌ ಪೋಸ್ಟ್ ಹಾಕಿದ ಆರೋಪಿಯನ್ನು ಹುಬ್ಬಳ್ಳಿಯ ಪೊಲೀಸರು ಬಂಧಿಸಿದ್ದಾರೆ. ಇನ್ಸ್ಟಾಗ್ರಾಮ್ನಲ್ಲಿ (Instagram) ಖಾಸಗಿ ಕಾಲೇಜಿನ (Private) ವಿದ್ಯಾರ್ಥಿನಿಯರ (Students) ಅಶ್ಲೀಲ ಫೋಟೋ‌ ಪೋಸ್ಟ್ ಹಾಕಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ರಜನಿಕಾಂತ್ ತಳವಾರ ಬಂಧಿತ ಆರೋಪಿ. ಆರೋಪಿ ಇದೇ ಖಾಸಗಿ ಕಾಲೇಜಿನ ಹಳೆ ವಿದ್ಯಾರ್ಥಿಯಾಗಿದ್ದಾನೆ. ಕಳೆದ...

Viral video: ಯುವಕನ ಬೆತ್ತಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಪೊಲೀಸರ ಬಾಯಿ ಮುಚ್ಚಿಸಿದ್ರಾ ಪ್ರಭಾವಿಗಳು…?

ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯನ್ನೇ ಬೆಚ್ಚಿ ಬೀಳಿಸಿರುವ ಯುವಕನ ಬೆತ್ತಲೆ ಪ್ರಕರಣದ ತನಿಖೆ, ಎಲ್ಲೋ ಒಂದು ಕಡೆ ದಾರಿ ತಪ್ಪಿರುವ ಅನುಮಾನ ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ. ಪ್ರಭಾವಿಗಳ ಒತ್ತಡಕ್ಕೆ ಮಣಿದು ಪೊಲೀಸರು ಸೈಲೆಂಟ್ ಆಗಿದ್ದಾರೆ ಎಂಬುವಂತ ಸಂಶಯ ವ್ಯಕ್ತವಾಗಿದ್ದು, ಹತ್ತು ಜನರನ್ನು ವಶಕ್ಕೆ ಪಡೆದ ಪೊಲೀಸರ ಈಗ ಸೈಲೆಂಟ್ ಆಗಿದ್ದು, ಯಾಕೆ ಎಂಬುವಂತ ಅನುಮಾನ ದಟ್ಟವಾಗಿದೆ. ಹೌದು......

Beautiful marriage-ಮದುವೆ ನಂತರ ಚಿನ್ನಾಭರಣದೊಂದಿಗೆ ಪರಾರಿ

ತಮುಳುನಾಡು: ಈಗಿನ ಕಾಲದಲ್ಲಿ ಮೋಜು ಮಸ್ತಿ ಮಾಡುವುದಕ್ಕಾಗಿ ದುಡ್ಡಿನ ಅವಶ್ಯಕತೆ ಎದುರಾದಾಗ ಎಂತಹ ಮಾನಹೀನ ಕೆಲಸಕ್ಕೆ ಬೇಕಾದರೂ ಇಳಿಯುತ್ತಾರೆ ಎಂಬುದು ಮತ್ತೊಮ್ಮೆ ಬೇಳಕಿಗೆ ಬಂದಿದೆ. ಇಲ್ಲಿ ಸುಂದರ ಯುವತಿಯೊಬ್ಬಳು ತನ್ನ ಸೌಂದರ್ಯವನ್ನು ಬಳೆಸಿಕೊಂಡು  ಮದುವೆಯಾಗದ ಯುವಕರನ್ನು ಮೋಸಮಾಡಿ ಹಣ ಚಿನ್ನಾಭರಣ ದೋಚಿ ಪರಾರಿಯಅದ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಇನ್ನು ಈ ಯುವತಿ ಸುಮಾರು ನಾಲ್ಕು ರಾಜ್ಯಗಳಾದ...
- Advertisement -spot_img

Latest News

Political News: ಕಾಂಗ್ರೆಸ್ ಸರ್ಕಾರದಲ್ಲಿ ರಾಸಲೀಲೆ–ವಸೂಲಿ ಕೇಂದ್ರಗಳಾಗಿವೆ ಪೊಲೀಸ್ ಇಲಾಖೆ!- R.Ashok

Political News: ಡಿಜಿಪಿ ರಾಮಚಂದ್ರರಾವ್ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಆಡಳಿತ ವೈಖರಿ ನೋಡಿ ಕಿಡಿಕಾರಿದ್ದಾರೆ. ಕರ್ನಾಟಕದ ಇತಿಹಾಸದಲ್ಲೇ ಇಂತಹ ನಾಚಿಕೆಗೇಡಿನ ಸ್ಥಿತಿಯನ್ನು...
- Advertisement -spot_img