Wednesday, February 11, 2026

instagram video

Letter: ರಾಷ್ಟ್ರೀಯ ಅಂಗಳಕ್ಕೆ ತಲುಪಿದ ಹುಬ್ಬಳ್ಳಿಯ ಯುವಕನ ಬೆತ್ತಲೆ ವೀಡಿಯೋ ಪ್ರಕರಣ

ಹುಬ್ಬಳ್ಳಿ: ಅವಳಿ ನಗರಗಳಲ್ಲಿ ಮಿತಿಮೀರಿದ ರೌಡಿಗಳ ಅಟ್ಟಹಾಸಕ್ಕೆ ಮತ್ತು ಪೈಶಾಚಿಕ ಕೃತ್ಯಕ್ಕೆ ನಗರದ ಜನತೆ ಭಯಭೀತರಾಗಿ ಕೇಂದ್ರದ ರಾಜಕೀಯ ನಾಯಕರಿಗೆ ಎಸ್ ಆರ್ ಪಾಟೀಲ್ ಎನ್ನುವವರು ಪತ್ರ ಬರೆದಿದ್ದಾರೆ. ಹುಬ್ಬಳ್ಳಿ ಧಾರವಾಡ ಅವಳಿ ನಗರಗಳಲ್ಲಿ ಬಹಳ ಚರ್ಚೆಗೆ ಕಾರಣವಾಗಿರುವ  ಸಂದೀಪ್ ಸೊಲಂಕೆ ಎನ್ನುವ ಯುವಕನ ಬೆತ್ತಲೆ ವೀಡಿಯೋ ಈಗ ದೇಶದೆಲ್ಲೆಡೆ ಸದ್ದು ಮಾಡುತ್ತಿದೆ ರಾಜ್ಯ ಮಾತ್ರವಲ್ಲದೆ...

viral video: ಯುವಕನ ಬೆತ್ತಲೆ ಪ್ರಕರಣ: ಬಂಧಿತರ ಸಂಖ್ಯೆ 10 ಕ್ಕೆ ಏರಿಕೆ.

ಹುಬ್ಬಳ್ಳಿ:ಯುವಕನನ್ನು ಬೆತ್ತಲೆಗೊಳಿಸಿ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಮೂವರ ಬಂಧನ ಮಾಡಿದ್ದು,ಬಂಧಿತರ ಸಂಖ್ಯೆ 10ಕ್ಕೆ ಏರಿಕೆಯಾಗಿದ್ದು, ಬಂಧಿತರ ಸಂಖ್ಯೆ ಹೆಚ್ಚುತ್ತಲೇ ಇದೆ.‌ಈಗಾಗಲೇ ಹಲ್ಲೆ ಪ್ರಕರಣದಲ್ಲಿ ಮಹಾನಗರ ಪಾಲಿಕೆಯ ಸದಸ್ಯೆ ಮಂಜುಳಾ ಜಾಧವ ಇಬ್ಬರ ಮಕ್ಕಳನ್ನು ಪೊಲೀಸರು ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ. ದಿನಕ್ಕೊಂದು ವಿಡಿಯೋ ಹೊರಬರುತ್ತಿದ್ದಂತೆ ಇತ್ತ ಆರೋಪಿಗಳ ಸಂಖ್ಯೆ ಹೆಚ್ಚುತ್ತಲೇ ಇದೆ.ಸಂದೀಪ ಸಾಳುಂಕೆ ಎಂಬ ಯುವಕನನ್ನು...

Instagram video-ಬೆತ್ತಲೆಗೊಳಿಸಿ ಹಲ್ಲೆ ಮಾಡಿದ ಪ್ರಕರಣಕ್ಕೆ ಪುಷ್ಟಿ ನೀಡುವಂತೆ ಮತ್ತೊಂದು ವಿಡಿಯೋ ವ್ಯೆರಲ್

ಹುಬ್ಬಳ್ಳಿ :ಹುಬ್ಬಳ್ಳಿಯಲ್ಲಿ ಯುವಕನನ್ನು ಬೆತ್ತಲೆಗೊಳಿಸಿ ಹಲ್ಲೆ ಮಾಡಿದ ಪ್ರಕರಣಕ್ಕೆ ಪುಷ್ಟಿ ನೀಡುವಂತೆ ಮತ್ತೊಂದು ವಿಡಿಯೋ ವ್ಯೆರಲ್ ಆಗಿದೆ.ಬೆಂಡಿಗೇರಿ ಪೋಲೀಸ ಠಾಣೆಯಲ್ಲಿ ನಡೆಯುತ್ತಿರುವುದಾದರೂ ಏನು? ಹಲ್ಲೆ ಪ್ರಕರಣದ ಮತ್ತೊಂದು ವಿಡಿಯೋ ವ್ಯೆರಲ್ ಆಗಿದೆ. ಈ ವಿಡಿಯೋದಲ್ಲಿ ಸುಮಾರು ಇಪ್ಪತ್ತಕ್ಕೂ ಹೆಚ್ಚು ಜನರು ಯುವಕನನ್ನು ಕೂಡಿ ಹಾಕಿ ಹಲ್ಲೆ ಮಾಡಿದ್ದಾರೆ.ಅಲ್ಲದೇ ಮೌಲಾನ ಕರೆಸಿ ಕೋಳಿಗೆ ಚಾಕು ಹಾಕಿದಂತೆ ಚಾಕು...
- Advertisement -spot_img

Latest News

ರಾಜ್ಯ ಸರ್ಕಾರ ಆಸ್ಪತ್ರೆಗೆ ಔಷಧಿ ತಲುಪಿಸಲು ಸಾಧ್ಯವಾಗದಷ್ಟು ದಿವಾಳಿಯಾಗಿದೆಯೇ..?: ಸಿ.ಟಿ.ರವಿ

Political News: ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾಗಿ ಔಷಧಿಗಳು ಪೂರೈಕೆಯಾಗುತ್ತಿಲ್ಲವೆಂದು ಆರೋಪಿಸಲಾಗಿದ್ದು, ಇಂದು ಬಿಜೆಪಿ ನಾಯಕ ಸಿ.ಟಿ.ರವಿ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿರುತ್ತಾರೆ. ಈ...
- Advertisement -spot_img