Thursday, March 26, 2026

#institution

Dr.MS Mooditthaya : ಉದ್ಯೋಗ ಸೃಷ್ಟಿಯಲ್ಲಿ ಬಹಳಷ್ಟು ಯೋಜನೆಗಳು ರೂಪಿಸಬೇಕಿದೆ : ಡಾ.ಎಂ.ಎಸ್.ಮೂಡಿತ್ತಾಯ

Karkala News : ಭಾರತದ ಅಗಾಧ ಜನಸಂಖ್ಯೆಯು ಸಂಪನ್ಮೂಲ ಮತ್ತು ಸವಾಲು ಎಂದು ಎರಡು ರೀತಿಯಲ್ಲೂ ಪರಿಗಣಿಸಬಹುದಾಗಿದ್ದು ಉದ್ಯೋಗ ಸೃಷ್ಟಿಯಲ್ಲಿ ಬಹಳಷ್ಟು ಯೋಜನೆಗಳು ರೂಪಿಸಬೇಕಿದೆ. ನಮ್ಮ ರಾಷ್ಟ್ರದ ಸಂಪೂರ್ಣ ಜನಸಂಖ್ಯಾ ಗಾತ್ರವು ನಮಗೆ ಸಾಟಿಯಿಲ್ಲದ ಸಾಮರ್ಥ್ಯವನ್ನು ನೀಡುತ್ತದೆ. ನಮ್ಮ ಆರ್ಥಿಕತೆಯನ್ನು ಹೊಸ ಎತ್ತರಕ್ಕೆ ಕೊಂಡೊಯ್ಯಬಲ್ಲ ವೈವಿಧ್ಯಮಯ ಕೌಶಲ್ಯಗಳು ಮತ್ತು ಪ್ರತಿಭೆಗಳಿಂದ ತುಂಬಿರುವ ವಿಶಾಲ ಕಾರ್ಯಪಡೆಯಾಗಿದೆ...
- Advertisement -spot_img

Latest News

Bidar News: ಅಂತರಾಜ್ಯ ಖದೀಮರ ಬಂಧನ, 27 ಲಕ್ಷಕ್ಕೂ ಹೆಚ್ಚಿನ ಮೌಲ್ಯದ ಚಿನ್ನಾಭರಣ ಜಪ್ತಿ

Bidar News: ಬೀದರ್ ಜಿಲ್ಲೆಯಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿದ ಪೊಲೀಸರು ಅಂತರ ರಾಜ್ಯ ಖದೀಮರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು...
- Advertisement -spot_img