www.karnatakatv.net : ಕೋಲ್ಕತ್ತಾ : ಬಂಗಾಳ ಚುನಾವಣೆಯ ನಂತರ ಮಹಿಳೆಯರ ಮೇಲಿನ ಅತ್ಯಾಚಾ, ಕೊಲೆ ಮತ್ತು ಅಪರಾಧಗಳ ಆರೋಪಗಳನ್ನು ಕೇಂದ್ರ ತಿನಿಕಾ ದಳವು ತನಿಖೆ ನಡೆಸಲಿದೆ ಎಂದು ಕೊಲ್ಕತ್ತಾ ಹೈಕೋರ್ಟ್ ಹೇಳಿದೆ ನೀಡಿದೆ. ಚುನಾವಣೋತ್ತರ ಹಿಂಸಾಚಾರಕ್ಕೆ ಸಂಬಂಧಿಸಿದ ಇತರ ಕ್ರಿಮಿನಲ್ ಪ್ರಕರಣಗಳನ್ನು ಬಂಗಾಳ ಪೊಲೀಸರ ವಿಶೇಷ ತನಿಖಾ ತಂಟವು ತನಿಖೆ ನಡೆಸಲಿದ್ದು ಇದರಲ್ಲಿ ಕೋಲ್ಕತ್ತಾ...