Friday, July 24, 2026

insurance lapse

20 ಜನರ ‘ಸಾವಿನ’ ಬಸ್, ಇಲ್ಲಿವೆ 10 ಕಾರಣಗಳು!

ಕರ್ನೂಲ್ ನಲ್ಲಿ ನಡೆದಂತಹ ಭೀಕರ ಬೆಂಕಿ ಅವಘಡದ ದುರಂತ ನೋಡುಗರ ಮನ ಕಲುಕುತ್ತಿದೆ. ದೀಪಾವಳಿ ಹಬ್ಬ ಮುಗಿಸಿಕೊಂಡು ಬರ್ತಿದ್ದ ಕೆಲ ಜನರು ಭೀಕರ ಅಪಘಾತಕ್ಕೀಡಾಗಿದ್ದಾರೆ. ದೀಪಾವಳಿ ಹಬ್ಬದ ಬೆಳಕು, ಕ್ಷಣಾರ್ಧದಲ್ಲೇ ಜ್ವಾಲೆಯಾಗಿ ಬದಲಾಗಿದೆ. 20 ಕುಟುಂಬದಲ್ಲಿ ಕತ್ತಲೆ ಆವರಿಸಿದೆ. ಹೈದರಾಬಾದ್‌ನಿಂದ ಬೆಂಗಳೂರಿಗೆ ಬರುತ್ತಿದ್ದ ಐಷಾರಾಮಿ ಸ್ಲೀಪರ್‌ ಖಾಸಗಿ ಬಸ್‌ ಧಗಧಗಿಸಿ ಹೊತ್ತಿ ಉರಿದಿದೆ. ಡ್ರೈವರ್‌, ಕಂಡಕ್ಟರ್‌...
- Advertisement -spot_img

Latest News

ಆಡಳಿತ ಚುಕ್ಕಾಣಿ ಹಿಡಿದು 50 ದಿನಗಳಾದರೂ ರಾಜ್ಯದ ಪರಿಸ್ಥಿತಿ ಮಾತ್ರ ತೀರಾ ಶೋಚನೀಯ: ನಿಖಿಲ್ ಕುಮಾರ್

Political News: ಸಿಎಂ ಡಿ.ಕೆ.ಶಿವಕುಮಾರ್ ಇಂದಿಗೆ ಆಡಳಿತ ಶುರು ಮಾಡಿದೆ 50 ದಿನ ಪೂರ್ಣವಾಗಿದೆ. ಈ ಬಗ್ಗೆ ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರ್ ಎಕ್ಸ್...
- Advertisement -spot_img