Thursday, July 23, 2026

Insurance Policy Scam

5.25 ಕೋಟಿ ವಿಮೆ ಹಣಕ್ಕಾಗಿ ಅನಾರೋಗ್ಯ ಪೀಡಿತ ವ್ಯಕ್ತಿ ಕೊಲೆ!

5.25 ಕೋಟಿ ರೂಪಾಯಿ ವಿಮೆ ಹಣಕ್ಕಾಗಿ ಅನಾರೋಗ್ಯ ಪೀಡಿತ ವ್ಯಕ್ತಿಯ ಬಲಿ ತೆಗೆದುಕೊಂಡಿರುವ ಕ್ರೂರ ಹತ್ಯೆ ಪ್ರಕರಣವೊಂದು ಬೆಳಕಿಗೆ ಬಂದಿದೆ. ಈ ಮಾಸ್ಟರ್ ಪ್ಲಾನ್‌ ಹಿಂದೆ ಗಂಗಾವತಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪಪ್ರಾಚಾರ್ಯ ಸಹಿತ ಆರು ಜನರನ್ನು ಹೊಸಪೇಟೆ ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಹೌದು 35 ವರ್ಷದ ಗಂಗಾಧರ ಎಂಬುವವರು ಅನಾರೋಗ್ಯದಿಂದ ಬಳಲುತ್ತಿದ್ದ...
- Advertisement -spot_img

Latest News

KPSCಯಲ್ಲಿ ಮತ್ತೊಂದು ಹಗರಣ ಬಯಲು – 80 ಲಕ್ಷ ಕೊಟ್ರೆ ನೇರ ಸೀಟ್ ಸಿಗುತ್ತೇ!

ಕರ್ನಾಟಕ ಲೋಕಸೇವಾ ಆಯೋಗದ (KPSC) ಅಕ್ರಮಗಳ ಸರಣಿಗೆ ಕೊನೆಯೇ ಇಲ್ಲದಂತಾಗಿದ್ದು, ಅಭ್ಯರ್ಥಿಗಳ ಆಕ್ರೋಶ ಮುಗಿಲು ಮುಟ್ಟಿದೆ. ಇತ್ತೀಚೆಗಷ್ಟೇ ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತಾದ ಬೆನ್ನಲ್ಲೇ,...
- Advertisement -spot_img