Thursday, November 27, 2025

Insurance Scam

5.25 ಕೋಟಿ ವಿಮೆ ಹಣಕ್ಕಾಗಿ ಅನಾರೋಗ್ಯ ಪೀಡಿತ ವ್ಯಕ್ತಿ ಕೊಲೆ!

5.25 ಕೋಟಿ ರೂಪಾಯಿ ವಿಮೆ ಹಣಕ್ಕಾಗಿ ಅನಾರೋಗ್ಯ ಪೀಡಿತ ವ್ಯಕ್ತಿಯ ಬಲಿ ತೆಗೆದುಕೊಂಡಿರುವ ಕ್ರೂರ ಹತ್ಯೆ ಪ್ರಕರಣವೊಂದು ಬೆಳಕಿಗೆ ಬಂದಿದೆ. ಈ ಮಾಸ್ಟರ್ ಪ್ಲಾನ್‌ ಹಿಂದೆ ಗಂಗಾವತಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪಪ್ರಾಚಾರ್ಯ ಸಹಿತ ಆರು ಜನರನ್ನು ಹೊಸಪೇಟೆ ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಹೌದು 35 ವರ್ಷದ ಗಂಗಾಧರ ಎಂಬುವವರು ಅನಾರೋಗ್ಯದಿಂದ ಬಳಲುತ್ತಿದ್ದ...
- Advertisement -spot_img

Latest News

ಪವರ್ ಶೇರಿಂಗ್ ಗದ್ದಲಕ್ಕೆ ತೆರೆ! CM-DCM ಸಂಧಾನ ಸೂತ್ರಕ್ಕೆ ಇಂದೇ ಕ್ಲಾರಿಟಿ?

ರಾಜ್ಯ ಕಾಂಗ್ರೆಸ್‌ನಲ್ಲಿ ಕುರ್ಚಿ ಕಿತ್ತಾಟ ಫೈಟ್ ಕ್ಲೈಮ್ಯಾಕ್ಸ್‌ ಹಂತಕ್ಕೆ ಬಂದು ನಿಂತಿದೆ. ಪಕ್ಷದ ಒಳಕಲಹಕ್ಕೆ ತೆರೆ ಎಳೆಯುವ ಪ್ರಯತ್ನವಾಗಿ, ಇಂದೇ ದೆಹಲಿಯ ಕಾಂಗ್ರೆಸ್ ಭವನದಲ್ಲಿ ನಿರ್ಣಾಯಕ...
- Advertisement -spot_img