Tech News: ನೀವು ನಿಮ್ಮ ಸ್ವಂತ ಕಾರಿನಲ್ಲಿ ಆರಾಮವಾಗಿ ಡ್ರೈವ್ ಮಾಡಿಕೊಂಡು ಹೋಗುವಾಗ, ಸಡನ್ನಾಗಿ ಯಾರೋ ಅಡ್ಡ ಬಂದು ಬಿದ್ದು, ಆ್ಯಕ್ಸಿಡೆಂಟ್ ಮಾಡಿದ್ರಿ, ನನಗೆ ಇಂತಿಷ್ಟು ದುಡ್ಡು ಕೊಡಿ, ಇಲ್ಲವಾದಲ್ಲಿ ಗಲಾಟೆ ಮಾಡ್ತೇನೆ ಅಂತಾ ಹೇಳಿದ್ರೆ, ನೀವು ಕಕ್ಕಾಬಿಕ್ಕಿಯಾಗದೇ ಇರ್ತೀರಾ..? ಖಂಡಿತ ಆಗುತ್ತೀರಿ. ಹಾಗಾಗಿಯೇ ನೀವು ಒಂದು ಉಪಾಯ ಮಾಡಿ, ಈ ರೀತಿಯ ಸ್ಕ್ಯಾಮ್ನಿಂದ...
International News: ಮನುಷ್ಯನಿಗೆ ಯಾವಾಗ ಏನು ಸಮಸ್ಯೆ ಬರುತ್ತದೆ ಎಂದು ಹೇಳಲಾಗುವುದಿಲ್ಲ. ಯಾವಾಗ ಏನು ಬೇಕಾದರೂ ಆಗಬಹುದು. ಈ ವೇಳೆ ಹಣದ ಸಮಸ್ಯೆ ಬಾರದಿರಲು ಎಂದು ಹಲರು ಇನ್ಶೂರೆನ್ಸ್ ಮಾಡಿಸಿರುತ್ತಾರೆ. ಬದುಕಿರುವವರೆಗೂ ನಮಗೇನಾದರೂ ಆರೋಗ್ಯ ಸಮಸ್ಯೆ ಬಂದರೆ ಮಾತ್ರ, ಆ ಇನ್ಶೂರೆನ್ಸ್ ಬಳಕೆಗೆ ಬರುತ್ತದೆ. ಆದರೆ ನೀವು ಬದುಕಿರುವವರೆಗೂ ನಿಮಗೆ ಏನೂ ಆಗದಿದ್ದಲ್ಲಿ, ನೀವು...
Special story
ಹೌದು ಸ್ನೇಹಿತರೆ ನಿಮ್ಮದು ಬ್ಯಾಂಕ್ ಅಕೌಂಟ್ ಇದೆಯಾ . ಇಲ್ಲದಿದ್ರೆ ಈಗಲೆ ಮಾಡಿಸಿಕೊಳ್ಳಿ. ಯಾಕಂದರೆ ಕೇಂದ್ರ ಸರ್ಕಾರದಿಂದ ಬಡವರಿಗೆ ಹಲವಾರು ಯೋಜನೆಗಳನ್ನು ನೀಡುವ ಮೂಲಕ ಕಷ್ಟಕಾಲಕ್ಕೆ ಸಹಾಯವಾಗಲಿ ಎನ್ನುವ ದೃಷ್ಟಿಯಿಂದ ಪ್ರಧಾನ ಮಂತ್ರಿ ಹೆಸರಿನಲ್ಲಿ ಯೋಜನೆ ಹೊರಡಿಸಿದೆ. ಹಾಗೆಯೇ ವಿಮಾ ಪಾಲಿಸಿ ಯೋಜನೆಯನ್ನು ಜಾರಿಗೆ ತಂದಿದೆ.
ಇಡಿ ಮನೆಯ ಜವಬ್ದಾರಿ ಹೊತ್ತಿರುವ ನೀವು ಹೊರಗಡೆ...