Wednesday, February 11, 2026

inteernational news

Water problem: ನೀರಿಲ್ಲದೆ ಒಣಗಿ ನಾಶವಾಗುತ್ತಿರುವ ಭತ್ತದ ಬೆಳೆ;

ಹುಣಸೂರು ತಾಲೂಕಿನ ಯಮಗೊಂಬ ಗ್ರಾಮದಲ್ಲಿ ಕಾಲುವೆಗಳಲ್ಲಿ ನೀರಿಲ್ಲದೆ ರೈತರು ಬೆಳೆದಿರುವ ಬೆಳೆಗಳು ನಾಶವಾಗುತ್ತಿವೆ. ಇನ್ನೊಂದು ಕಡೆ ಕಳೆದ ಒಂದು ತಿಂಗಳಿಂದ ಗ್ರಾಮದಲ್ಲಿ ವಿದ್ಯುತ್ ವ್ಯತ್ಯಯವಾಗಿ ಬೋರ್ವೆಲ್ ಮೂಲಕ ನೀರು ಹರಿಸಲು ಸಹ ಸಾದ್ಯವಾಗದೆ ಬೆಳೆಗಳು ಒಣಗುತ್ತಿವೆ. ಹೌದು ಕಳೆದ ಒಂದು ತಿಂಗಳಿಂದ ಗ್ರಾಮದಲ್ಲಿ ಟಿಸಿ ಸುಟ್ಟು ಹೋಗಿ ಇಡಿ ಗ್ರಾಮದ ಜನ ಕತ್ತಲೆಯಲ್ಲಿ ಜೀವನ ಸಾಗಿಸುತ್ತಿದ್ದರು...

ಮೇಕಪ್ ಇಲ್ಲದೆ ಮಿಸ್ ಇಂಗ್ಲೇಂಡ್ ಫೈನಲ್ ಸೇರಿದ ಯುವತಿ…!

InterNational News: ವಿವಿಧ ದೇಶಗಳಲ್ಲಿ ನಡೆಯುವ ಸೌಂದರ್ಯ ಸ್ಪರ್ಧೆಗಳಾಗಿರಬಹುದು ಅಥವಾ ಮಿಸ್ ವರ್ಲ್ಡ್  ಆಗಿರಲಿ, ಮಿಸ್ ಯೂನಿವರ್ಸ್ ಆಗಿರಲಿ. ಪ್ರತಿಯೊಂದು ಸೌಂದರ್ಯ ಸ್ಪರ್ಧೆಯಲ್ಲಿ, ಸ್ಪರ್ಧಿಗಳು ಮುಖಕ್ಕೆ ಹೆವಿ ಮೇಕಪ್ ಹಚ್ಚುವ ಮೂಲಕ ಸುಂದರವಾಗಿ ಕಾಣಿಸಿಕೊಳ್ಳುತ್ತಾರೆ. ಆದರೆ ಇಂಗ್ಲೆಂಡಿನ ಯುವತಿಯೊಬ್ಬಳು ಮೇಕಪ್ ಇಲ್ಲದೇನೆ ಸೌಂದರ್ಯ ಸ್ಪರ್ಧೆಯಲ್ಲಿ ಭಾಗವಹಿಸುವ ಮೂಲಕ ಇತಿಹಾಸ ಸೃಷ್ಟಿಸಿದ್ದಾಳೆ. 20 ವರ್ಷದ ಯುವತಿ ಮೆಲಿಸ್ಸಾ ರೌಫ್...
- Advertisement -spot_img

Latest News

ರಾಜ್ಯ ಸರ್ಕಾರ ಆಸ್ಪತ್ರೆಗೆ ಔಷಧಿ ತಲುಪಿಸಲು ಸಾಧ್ಯವಾಗದಷ್ಟು ದಿವಾಳಿಯಾಗಿದೆಯೇ..?: ಸಿ.ಟಿ.ರವಿ

Political News: ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾಗಿ ಔಷಧಿಗಳು ಪೂರೈಕೆಯಾಗುತ್ತಿಲ್ಲವೆಂದು ಆರೋಪಿಸಲಾಗಿದ್ದು, ಇಂದು ಬಿಜೆಪಿ ನಾಯಕ ಸಿ.ಟಿ.ರವಿ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿರುತ್ತಾರೆ. ಈ...
- Advertisement -spot_img