Friday, May 16, 2025

inteernational news

Water problem: ನೀರಿಲ್ಲದೆ ಒಣಗಿ ನಾಶವಾಗುತ್ತಿರುವ ಭತ್ತದ ಬೆಳೆ;

ಹುಣಸೂರು ತಾಲೂಕಿನ ಯಮಗೊಂಬ ಗ್ರಾಮದಲ್ಲಿ ಕಾಲುವೆಗಳಲ್ಲಿ ನೀರಿಲ್ಲದೆ ರೈತರು ಬೆಳೆದಿರುವ ಬೆಳೆಗಳು ನಾಶವಾಗುತ್ತಿವೆ. ಇನ್ನೊಂದು ಕಡೆ ಕಳೆದ ಒಂದು ತಿಂಗಳಿಂದ ಗ್ರಾಮದಲ್ಲಿ ವಿದ್ಯುತ್ ವ್ಯತ್ಯಯವಾಗಿ ಬೋರ್ವೆಲ್ ಮೂಲಕ ನೀರು ಹರಿಸಲು ಸಹ ಸಾದ್ಯವಾಗದೆ ಬೆಳೆಗಳು ಒಣಗುತ್ತಿವೆ. ಹೌದು ಕಳೆದ ಒಂದು ತಿಂಗಳಿಂದ ಗ್ರಾಮದಲ್ಲಿ ಟಿಸಿ ಸುಟ್ಟು ಹೋಗಿ ಇಡಿ ಗ್ರಾಮದ ಜನ ಕತ್ತಲೆಯಲ್ಲಿ ಜೀವನ ಸಾಗಿಸುತ್ತಿದ್ದರು...

ಮೇಕಪ್ ಇಲ್ಲದೆ ಮಿಸ್ ಇಂಗ್ಲೇಂಡ್ ಫೈನಲ್ ಸೇರಿದ ಯುವತಿ…!

InterNational News: ವಿವಿಧ ದೇಶಗಳಲ್ಲಿ ನಡೆಯುವ ಸೌಂದರ್ಯ ಸ್ಪರ್ಧೆಗಳಾಗಿರಬಹುದು ಅಥವಾ ಮಿಸ್ ವರ್ಲ್ಡ್  ಆಗಿರಲಿ, ಮಿಸ್ ಯೂನಿವರ್ಸ್ ಆಗಿರಲಿ. ಪ್ರತಿಯೊಂದು ಸೌಂದರ್ಯ ಸ್ಪರ್ಧೆಯಲ್ಲಿ, ಸ್ಪರ್ಧಿಗಳು ಮುಖಕ್ಕೆ ಹೆವಿ ಮೇಕಪ್ ಹಚ್ಚುವ ಮೂಲಕ ಸುಂದರವಾಗಿ ಕಾಣಿಸಿಕೊಳ್ಳುತ್ತಾರೆ. ಆದರೆ ಇಂಗ್ಲೆಂಡಿನ ಯುವತಿಯೊಬ್ಬಳು ಮೇಕಪ್ ಇಲ್ಲದೇನೆ ಸೌಂದರ್ಯ ಸ್ಪರ್ಧೆಯಲ್ಲಿ ಭಾಗವಹಿಸುವ ಮೂಲಕ ಇತಿಹಾಸ ಸೃಷ್ಟಿಸಿದ್ದಾಳೆ. 20 ವರ್ಷದ ಯುವತಿ ಮೆಲಿಸ್ಸಾ ರೌಫ್...
- Advertisement -spot_img

Latest News

Doddaballapura News: ಶಾಸಕ ಧೀರಜ್‌ ಮುನಿರಾಜ್ ಸಹಯೋಗದಲ್ಲಿ ಶಾಲಾ ಮಕ್ಕಳಿಗೆ ಉಚಿತ ಶಿಬಿರ

Doddaballapura News: ದೊಡ್ಡಬಳ್ಳಾಪುರ ನಗರದಲ್ಲಿ ಶಾಸಕರಾದ ಶ್ರೀ ಧೀರಜ್ ಮುನಿರಾಜ್ ಅವರ ಸಹಯೋಗದಲ್ಲಿ, ಶಾಲಾ ಮಕ್ಕಳ ಭವಿಷ್ಯವನ್ನು ಉಜ್ವಲವಾಗಿಸುವ ನಿಟ್ಟಿನಲ್ಲಿ 'ದೊಡ್ಡಬಳ್ಳಾಪುರ ಚಿಗುರು 2025' ಎಂಬ...
- Advertisement -spot_img