ದೆಹಲಿಯ ಘಾಜಿಪುರ್ನಲ್ಲಿ ಆರ್ಡಿಎಕ್ಸ್ನಿಂದ ಪ್ಯಾಕ್ ಮಾಡಲಾದ ಸ್ಫೋಟಕ ಸಾಧನ ಪತ್ತೆಯಾಗಿತ್ತು. ಈ ಬಗ್ಗೆ ತನಿಕೆ ನಡೆಸಿದ ಪೊಲೀಸ್ ಅಧಿಕಾರಿಗಳು ಮತ್ತು ಗುಪ್ತಚರ ಇಲಾಖೆ ಮಾಹಿತಿಯೊಂದನ್ನು ನೀಡಿದೆ.ಪಾಕಿಸ್ತಾನಿ ಸಂಘಟನೆಗಳು ಭೂ ಮತ್ತು ಸಮುದ್ರ ಮಾರ್ಗಗಳನ್ನು ಬಳಸಿಕೊಳ್ಳುತ್ತವೆ, ಅದರಲ್ಲೂ ಮಾದಕ ದ್ರವ್ಯಗಳು ಸಾಗಣೆಯಾಗುವ ಮಾರ್ಗದಲ್ಲಿಯೇ ಇವುಗಳನ್ನು ಪಾಕಿಸ್ತಾನದಿಂದ ಭಾರತಕ್ಕೆ ಕಳುಹಿಸಲಾಗುತ್ತದೆ ಎಂದು ಹೇಳಿದೆ.ಘಾಜಿಪುರದಲ್ಲಿ ಪತ್ತೆಯಾದ ಐಇಡಿ ರಿಮೋಟ್...
Tumakuru News: ತುಮಕೂರು: ಮೈದಾಳ ಅಚ್ಚುಕಟ್ಟು ಪ್ರದೇಶಕ್ಕೆ ನೀರು ಹರಿಸುವಂತೆ ಒತ್ತಾಯಿಸಿ ರೈತರು ನಡೆಸಿದ ಪ್ರತಿಭಟನೆಗೆ ಜಿಲ್ಲಾಡಳಿತ ಮಣಿದಿದ್ದು, ನೀರು ಬಿಡಲು ಒಪ್ಪಿಗೆ ನೀಡಿದ ನಂತರ...