Wednesday, March 11, 2026

intelligence failure

ಉಗ್ರರ ದಾಳಿ ಗೊತ್ತಿದ್ದೆ ಮೋದಿ ಕಾಶ್ಮೀರಕ್ಕೆ ಹೋಗಿರಲಿಲ್ಲ : ಪಹಲ್ಗಾಮ್‌ ಟೆರರ್ ಅಟ್ಯಾಕ್‌ಗೆ ಖರ್ಗೆ ಬಿಗ್‌ ಟ್ವಿಸ್ಟ್..!‌

ನವದೆಹಲಿ : ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ವಿಚಾರದಲ್ಲಿ ದೇಶದ ವಿರೋಧ ಪಕ್ಷಗಳು ಕೇಂದ್ರ ಸರ್ಕಾರದ ಭದ್ರತೆ ಹಾಗೂ ಗುಪ್ತಚರ ವೈಫಲ್ಯ ಎಂದು ಆರೋಪಿಸುತ್ತಲೇ ಬರುತ್ತಿದೆ. ಈ ಕುರಿತು ದೆಹಲಿಯಲ್ಲಿ ಇತ್ತೀಚಿಗಷ್ಟೇ ನಡೆದಿದ್ದ ಸರ್ವಪಕ್ಷ ಸಭೆಯಲ್ಲಿ ಸ್ವತಃ ಕೇಂದ್ರ ಸರ್ಕಾರವೇ ಭದ್ರತಾ ವೈಫಲ್ಯವಾಗಿದೆ ಎಂದು ಒಪ್ಪಿಕೊಂಡಿತ್ತು. ಆದರೆ ಇದೇ ವಿಚಾರವನ್ನು ಮುಂದಿಟ್ಟುಕೊಂಡು ಎಐಸಿಸಿ ಅಧ್ಯಕ್ಷ...
- Advertisement -spot_img

Latest News

Hassan: ಶ್ರೀ ಗಂಗಮಾಳಮ್ಮ ದೇವಿ ಜಾತ್ರೆಯ ವಿಚಾರವಾಗಿ ಶಾಸಕ ಶಿವಲಿಂಗೇಗೌಡರ ವಿರುದ್ಧ ಸ್ಥಳೀಯರ ಆಕ್ರೋಶ

Hassan: ಅರಸಿಕೆರೆ ತಾಲೂಕಿನ ದುಮ್ಮೆನಹಳ್ಳಿಯ ಗ್ರಾಮ ಪಂಚಾಯಿತಿಯ ಅಮ್ಮನ ಹಟ್ಟಿಯ ಶ್ರೀ ಗಂಗಮಾಳಮ್ಮ ದೇವಿ ದೇವಸ್ಥಾನದ ಜಾತ್ರೆಯ ವಿಚಾರವಾಗಿ ಸ್ಥಳೀಯ ಶಾಸಕರಾದ ಶಿವಲಿಂಗೇಗೌಡರ ವಿರುದ್ಧ ಎನ್...
- Advertisement -spot_img