Sunday, August 2, 2026

Inter State Crime

ಹುಣಸೂರು 7 ಕೆಜಿ ಚಿನ್ನ ದರೋಡೆ ಮಾಡಿದ ಆರೋಪಿಗಳು ಅರೆಸ್ಟ್

ಮೈಸೂರು ಜಿಲ್ಲೆ ಹುಣಸೂರಿನಲ್ಲಿ ನಡೆದ 10 ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಇಬ್ಬರು ಆರೋಪಿಗಳನ್ನು ಬಿಹಾರದ STF ಸಹಕಾರದೊಂದಿಗೆ ಕರ್ನಾಟಕ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ದರ್ಭಾಂಗದ ಹೃಷಿಕೇಶ್ ಸಿಂಗ್ ಮತ್ತು ಬಾಗಲ್ಪುರದ ಪಂಕಜ್ ಕುಮಾರ್ ಎಂದು ಗುರುತಿಸಲಾಗಿದೆ. ಇವರನ್ನು ಬಿಹಾರದ ದರ್ಭಾಂಗ ಮತ್ತು ಬಾಗಲ್ಪುರ ಜಿಲ್ಲೆಗಳಲ್ಲಿ ಜಂಟಿ ಕಾರ್ಯಾಚರಣೆ ನಡೆಸಿ ವಶಕ್ಕೆ...
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img