ಮುಸ್ಲಿಂ ಹುಡುಗಿಯರನ್ನು ಮದ್ವೆಯಾದ್ರೆ 5 ಲಕ್ಷ ಕೊಡ್ತೇವೆ. ಹೀಗೊಂದು ಅಭಿಯಾನ ಮಾಡಲು ಹಿಂದೂ ಫೈರ್ ಬ್ರ್ಯಾಂಡ್, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಮುಂದಾಗಿದ್ದಾರೆ. ಇತ್ತೀಚೆಗೆ ಕೊಪ್ಪಳದಲ್ಲಿ ಗವಿಸಿದ್ದಪ್ಪ ನಾಯಕ್ ಎಂಬ 30 ವರ್ಷದ ಯುವಕನ ಬರ್ಬರ ಹತ್ಯೆಯಾಗಿತ್ತು. ಮುಸ್ಲಿಂ ಯುವತಿಯೊಂದಿಗೆ ಪ್ರೀತಿಸಿತ್ತಿದ್ದ ಎಂಬ ಕಾರಣಕ್ಕೆ, ಸಾದಿಕ್ ಎಂಬಾತನಿಂದ ಕೊಲೆಯಾದ ದೂರು ದಾಖಲಾಗಿದೆ.
ಈ ಹಿನ್ನಲೆ...
ಬಿಗಿ ಭದ್ರತೆಯೊಂದಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಶಬರಿಮಲೆ ಶ್ರೀ ಅಯ್ಯಪ್ಪ ಸ್ವಾಮಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ದೇಶದ ಮಹಿಳಾ ರಾಷ್ಟ್ರಪತಿಯಾಗಿ ಈ ದೇಗುಲಕ್ಕೆ ಭೇಟಿ ನೀಡಿದವರು...