ಮುಸ್ಲಿಂ ಹುಡುಗಿಯರನ್ನು ಮದ್ವೆಯಾದ್ರೆ 5 ಲಕ್ಷ ಕೊಡ್ತೇವೆ. ಹೀಗೊಂದು ಅಭಿಯಾನ ಮಾಡಲು ಹಿಂದೂ ಫೈರ್ ಬ್ರ್ಯಾಂಡ್, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಮುಂದಾಗಿದ್ದಾರೆ. ಇತ್ತೀಚೆಗೆ ಕೊಪ್ಪಳದಲ್ಲಿ ಗವಿಸಿದ್ದಪ್ಪ ನಾಯಕ್ ಎಂಬ 30 ವರ್ಷದ ಯುವಕನ ಬರ್ಬರ ಹತ್ಯೆಯಾಗಿತ್ತು. ಮುಸ್ಲಿಂ ಯುವತಿಯೊಂದಿಗೆ ಪ್ರೀತಿಸಿತ್ತಿದ್ದ ಎಂಬ ಕಾರಣಕ್ಕೆ, ಸಾದಿಕ್ ಎಂಬಾತನಿಂದ ಕೊಲೆಯಾದ ದೂರು ದಾಖಲಾಗಿದೆ.
ಈ ಹಿನ್ನಲೆ...
ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ...