Wednesday, October 22, 2025

Interim Election

‘ರಾಜ್ಯದಲ್ಲಿ ಮಧ್ಯಂತರ ಚುನಾವಣೆ ನಡೆಯೋ ಪ್ರಶ್ನೆಯೇ ಇಲ್ಲ’- ಮಾಜಿ ಸಿಎಂ ಸಿದ್ದರಾಮಯ್ಯ

ಹುಬ್ಬಳ್ಳಿ: ರಾಜ್ಯದಲ್ಲಿ ಮಧ್ಯಂತರ ಚುನಾವಣೆ ನಡೆದರೆ ಒಳ್ಳೆಯದ್ದು ಅನ್ನೋ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಹೇಳಿಕೆಗೆ ಮಾಜಿ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಹಬ್ಬಳ್ಳಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ರಾಜ್ಯದಲ್ಲಿ ಮಧ್ಯಂತರ ಚುನಾವಣೆ ನಡೆಯೋ ಪ್ರಶ್ನೆಯೇ ಇಲ್ಲ. ಕೆಲವರಿಗೆ ದಿವ್ಯಜ್ಞಾನ ಇರುತ್ತೆ ಆದ್ರೆ ನಮಗೆ ಆ ಜ್ಞಾನವಿಲ್ಲ ಅಂತ ಜೆಡಿಎಸ್ ನ ಬಸವರಾಜ ಹೊರಟ್ಟಿಗೆ...
- Advertisement -spot_img

Latest News

ಶಬರಿಮಲೆಯಲ್ಲಿ ಶಾಸ್ತ್ರ ಪಾಲಿಸಿ ಗಮನ ಸೆಳೆದ ದ್ರೌಪದಿ ಮುರ್ಮು

ರಾಷ್ಟ್ರಪತಿ ದ್ರೌಪದಿ ಮುರ್ಮು ಶಬರಿಮಲೆಗೆ ತೆರಳಿದ್ದು, ಅಯ್ಯಪ್ಪ ಸ್ವಾಮಿಯ ದರ್ಶನ ಪಡೆದಿದ್ದಾರೆ. ವಿಶೇಷ ಅಂದ್ರೆ, ಕಪ್ಪು ಸೀರೆಯುಟ್ಟು ಭಕ್ತಿ ಭಾವ ಪ್ರದರ್ಶಿಸಿರುವ ಮುರ್ಮು, ಅಯ್ಯಪ್ಪನ ಆಶೀರ್ವಾದ...
- Advertisement -spot_img