Friday, July 31, 2026

interim stay vacated

ತಿಮರೋಡಿ & ತಂಡಕ್ಕೆ ಹೈಕೋರ್ಟ್‌ನಿಂದ ಶಾಕ್, ತಲೆಬುರುಡೆ ಕೇಸ್ನಲ್ಲಿ ಎಸ್‌ಐಟಿ ತನಿಖೆಗೆ ಗ್ರೀನ್ ಸಿಗ್ನಲ್!

ಧರ್ಮಸ್ಥಳ ತಲೆಬುರುಡೆ ಪ್ರಕರಣದಲ್ಲಿ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಎಫ್ಐಆರ್ 39/2025 ತನಿಖೆಗೆ ನೀಡಿದ್ದ ತಡೆಯಾಜ್ಞೆಯನ್ನ ತೆರವುಗೊಳಿಸಿ ಎಸ್‌ಐಟಿಗೆ ತನಿಖೆ ಮುಂದುವರಿಸಲು ಅನುಮತಿ ನೀಡಲಾಗಿದೆ. ಹೀಗಾಗಿ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್, ಟಿ. ಜಯಂತ್ ಮತ್ತು ವಿಠ್ಠಲಗೌಡ ಮತ್ತೊಮ್ಮೆ ವಿಚಾರಣೆಯನ್ನು ಎದುರಿಸಬೇಕಾಗಿದೆ. ಎಸ್‌ಐಟಿ ಪರ ವಾದಿಸಿದ ಅಭಿಯೋಜಕ ಬಿ.ಎನ್. ಜಗದೀಶ್, ಮ್ಯಾಜಿಸ್ಟ್ರೇಟ್ ಅನುಮತಿ ಪಡೆದು...
- Advertisement -spot_img

Latest News

ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಗ್ರಾಹಕರೇ ಗಮನಿಸಿ – ಜಾರಿಗೆ ಬರಲಿವೆ ಈ ಹೊಸ ಪ್ರಮುಖ ನಿಯಮಗಳು!

ನಿಮ್ಮ ಮನೆಯಲ್ಲಿ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಬಳಸ್ತಿದ್ದೀರಾ? ಹಾಗಾದ್ರೆ ಈ ಸುದ್ದಿ ಖಂಡಿತ ನಿಮ್ಮ ಜೇಬಿನ ಮೇಲೆ ನೇರ ಪರಿಣಾಮ ಬೀರುತ್ತೆ. ನಾಳೆಯಿಂದ ಅಂದರೆ ಆಗಸ್ಟ್...
- Advertisement -spot_img