Friday, July 31, 2026

interim stay vacated

ತಿಮರೋಡಿ & ತಂಡಕ್ಕೆ ಹೈಕೋರ್ಟ್‌ನಿಂದ ಶಾಕ್, ತಲೆಬುರುಡೆ ಕೇಸ್ನಲ್ಲಿ ಎಸ್‌ಐಟಿ ತನಿಖೆಗೆ ಗ್ರೀನ್ ಸಿಗ್ನಲ್!

ಧರ್ಮಸ್ಥಳ ತಲೆಬುರುಡೆ ಪ್ರಕರಣದಲ್ಲಿ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಎಫ್ಐಆರ್ 39/2025 ತನಿಖೆಗೆ ನೀಡಿದ್ದ ತಡೆಯಾಜ್ಞೆಯನ್ನ ತೆರವುಗೊಳಿಸಿ ಎಸ್‌ಐಟಿಗೆ ತನಿಖೆ ಮುಂದುವರಿಸಲು ಅನುಮತಿ ನೀಡಲಾಗಿದೆ. ಹೀಗಾಗಿ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್, ಟಿ. ಜಯಂತ್ ಮತ್ತು ವಿಠ್ಠಲಗೌಡ ಮತ್ತೊಮ್ಮೆ ವಿಚಾರಣೆಯನ್ನು ಎದುರಿಸಬೇಕಾಗಿದೆ. ಎಸ್‌ಐಟಿ ಪರ ವಾದಿಸಿದ ಅಭಿಯೋಜಕ ಬಿ.ಎನ್. ಜಗದೀಶ್, ಮ್ಯಾಜಿಸ್ಟ್ರೇಟ್ ಅನುಮತಿ ಪಡೆದು...
- Advertisement -spot_img

Latest News

RBI ಹೊಸ ರೂಲ್ಸ್ – ಅಕ್ಟೋಬರ್ 1ರಿಂದ ಎಫ್‌ಡಿ ನಿಯಮಗಳಲ್ಲಿ ಭಾರಿ ಬದಲಾವಣೆ!

ಬ್ಯಾಂಕ್‌ಗಳಲ್ಲಿ ಫಿಕ್ಸ್ಡ್ ಡೆಪಾಸಿಟ್ (FD) ಮಾಡುವ ಗ್ರಾಹಕರಿಗೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (RBI) ಮಹತ್ವದ ಹಾಗೂ ಹೊಸ ನಿಯಮವೊಂದನ್ನು ತಂದಿದೆ. ಈ ಹೊಸ ರೂಲ್ಸ್...
- Advertisement -spot_img