ಹುಬ್ಬಳ್ಳಿ: ಸಾಮನ್ಯವಾಗಿ ಗಣಪತಿ ಪ್ರತಿಷ್ಠಾಪನೆ ಹಾಗೂ ವಿದಾಯ ದಿನದಂದು ಬಹುತೇಕ ಗಣಪತಿ ಮಂಡಳಿಗಳು ಡಿ.ಜೆ ಬಳಸಿಕೊಂಡು ವಿಘ್ನ ನಿವಾರಕನನ್ನು ಕರೆತರುವುದು ಹಾಗೂ ಕಳುಹಿಸುವುದು ಮಾಡುವ ಮೂಲಕ ಸಂಭ್ರಮಿಸುವುದು ಎಲ್ಲ ಕಡೆಯೂ ಕಂಡು ಬರುತ್ತಿದ್ದು, ಆದರೆ ಹುಬ್ಬಳ್ಳಿ ನಾಗಲಿಂಗ ನಗರ ಗಜಾನನ ಯುವಕ ಮಂಡಳಿ ಇದಕ್ಕೆಲ್ಲ ನಿಷೇಧ ಹೇರಿಕೊಳ್ಳುವ ಮೂಲಕ ಅತ್ಯಂತ ಸಂಭ್ರಮದೊಂದಿಗೆ ಕೇರಳದ ಪ್ರಖ್ಯಾತಿ...
ದೇಶದಲ್ಲಿ ಹವಾಮಾನದ ಸ್ವರೂಪ ದಿಢೀರ್ ಬದಲಾಗುತ್ತಿದ್ದು, ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ವ್ಯವಸ್ಥೆ ಬಲಗೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ಹಲವು ರಾಜ್ಯಗಳಿಗೆ ಗುಡುಗು ಸಹಿತ ಭಾರೀ ಮಳೆಯ ಎಚ್ಚರಿಕೆ...