Thursday, January 8, 2026

internatioal news

ಬಂದಿಸಲು ತೆರಳಿದ್ದ ಪೊಲೀಸರ ಮೇಲೆ ಹಲ್ಲೆ ಮಾಡಿದ್ದ ರೌಡಿ ಶೀಟರ್ ಕಾಲಿಗೆ ಗುಂಡು ಹಾರಿಸಲಾಗಿದೆ..!

ಚಿಕ್ಕಮಗಳೂರು : ರೌಡಿ ಶೀಟರ್ ಒಬ್ಬನನ್ನು ಬಂದಿಸಲು ಪೊಲೀಸರು ತೆರಳಿದ್ದ ವೇಳೆ ಚಾಕುವಿನಿಂದ ಇರಿದು ಗಾಯಗೊಳಿಸಿದ ಘಟನೆ ನಡೆದಿದೆ. ಈ ಕುರಿತು ಪರಿಶೀಲನೆ ನಡೆಸಲು ಪೊಲೀಸ್ ವರಿಷ್ಟಾಧಿಕಾರಿ ಡಾ.ವಿಕ್ರಮ್ ಅಮಟೆ ಸ್ಥಳಕ್ಕೆ ಆಗಮಿಸಿದರು. ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರು ತಾಲೂಕಿನ ಮಾಗಲು ಗ್ರಾಮದ ಎಂ.ಕೆ ಪೂರ್ಣೆಶ್ ಈ ಹಿಂದೆ ಹಲವು ಕೃತ್ಯಗಳನ್ನು ಎಸಗಿ ಪೊಲೀಸರಿಗೆ ಬೇಕಾಗಿದ್ದ ರೌಡಿಶೀಟರ್...

GruhaLaxmi: ಮೈಸೂರಿನಲ್ಲಿ ಗೃಹಲಕ್ಷ್ಮೀ ಯೋಜನೆ ಕಾರ್ಯಕ್ರಮ: ಸತೀಶ್ ಜಾರಕಿಹೊಳಿ ಅಸಮಧಾನ..!

ರಾಜ್ಯ ಸುದ್ದಿ :ಬೆಳಗಾವಿಯಲ್ಲಿ ನಡೆಯಬೇಕಿದ್ದ ಗೃಹಲಕ್ಷ್ಮೀ ಯೋಜನೆಗೆ ಚಾಲನೆ ಕಾರ್ಯಕ್ರಮವನ್ನು ಮೈಸೂರಿಗೆ ಸ್ಥಳಾತರಿಸಿದ್ದಕ್ಕಾಗಿ ಜಿಲ್ಲಾ ಉಸ್ತುವಾರಿ ಮತ್ತು ಲೊಕೋಪಯೋಗಿ ಇಲಾಖೆಯ ಸಚಿವರಾದ ಸಚಿವರಾದ ಸತೀಶ್ ಜಾರಕಿಹೊಳಿಯವರು ಅಸಮಧಾನ ವ್ಯಕ್ತಪಡಿಸಿದರು. ಈ ಮೊದಲೇ ಹೇಳಿದಂತೆ ಗೃಹ ಲಕ್ಷ್ಮೀ ಯೋಜನೆ ಚಾಲನೆಗೆ ಎಲ್ಲಾ ಸಿದ್ದತೆಗಳನ್ನು  ನಡೆಸುವಂತೆ ತಿಳಿಸಲಾಗಿತ್ತು. ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಥಳ ಮತ್ತು ವೇಳಾಪಟ್ಟಿಯನ್ನು ಪ್ರಕಟಿಸಿದ್ದರು. ಅದರಂತೆ...
- Advertisement -spot_img

Latest News

ಬಿರಿಯಾನಿ ನೀಡಿದ ಕಳ್ಳರ ಸುಳಿವು

ಉದ್ಯಮಿಯ ಜತೆಯಲ್ಲೇ ಕೆಲಸ ಮಾಡುತ್ತಿದ್ದ ಕಾರು ಚಾಲಕನೇ ಸ್ನೇಹಿತರ ಸಹಾಯದಿಂದ ವಿಲ್ಲಾದಲ್ಲಿ ಭಾರಿ ಆಭರಣ ಕಳ್ಳತನ ಮಾಡಿಸಿರುವ ಪ್ರಕರಣವನ್ನು ವಿದ್ಯಾರಣ್ಯಪುರ ಠಾಣೆ ಪೊಲೀಸರು ಭೇದಿಸಿದ್ದಾರೆ. ಈ...
- Advertisement -spot_img