Sunday, April 20, 2025

#internatioinal news

VACCINE : ಕ್ಯಾನ್ಸರ್‌ ಲಸಿಕೆ ಅಭಿವೃದ್ಧಿಪಡಿಸಿದ ರಷ್ಯಾ, ಎಲ್ಲರಿಗೂ ಫ್ರೀ ಫ್ರೀ

ವೈದ್ಯಕೀಯ ವಿಜ್ಞಾನ ಕ್ಷೇತ್ರದಲ್ಲಿ ರಷ್ಯಾ ಮಹತ್ತರ ಸಾಧನೆ ಮಾಡಿದೆ. ರಷ್ಯಾದ ಆರೋಗ್ಯ ಸಚಿವಾಲಯವು ಕ್ಯಾನ್ಸರ್‌ ಲಸಿಕೆ ಅಭಿವೃದ್ಧಿಪಡಿಸಿರುವುದಾಗಿ ಘೋಷಿಸಿದ್ದು, ತನ್ನ ದೇಶದ ನಾಗರಿಕರಿಗೆ ಉಚಿತವಾಗಿ ಸಿಗಲಿದೆ ಎಂಬುದಾಗಿ ಹೇಳಿಕೊಂಡಿದೆ. ಹೌದು. ಕ್ಯಾನ್ಸರ್ ಲಸಿಕೆ ತಯಾರಿಸುವಲ್ಲಿ ನಾವು ಯಶಸ್ವಿಯಾಗಿದ್ದೇವೆ ಎಂದು ರಷ್ಯಾದ ಆರೋಗ್ಯ ಸಚಿವಾಲಯದ ವಿಕಿರಣಶಾಸ್ತ್ರ ವೈದ್ಯಕೀಯ ಸಂಶೋಧನಾ ಕೇಂದ್ರದ ನಿರ್ದೇಶಕ ಆಂಡ್ರೇ ಕಪ್ರಿನ್ ಮಾಹಿತಿ ನೀಡಿದ್ದಾರೆ....

ಇಂದಿನ ಪ್ರಮುಖ ಸುದ್ದಿಗಳು – 18-12-2024

  1. ದಿಢೀರ್​ Narendra MOdi ಭೇಟಿಯಾದ ವಿಜಯೇಂದ್ರ. ವಿರೋಧಿಗಳಿಗೆ ಕೊಟ್ಟ ಸಂದೇಶವೇನು? ಕರ್ನಾಟಕದ ಮೂರು ಉಪಚುನಾವಣೆಯಲ್ಲಿ ಬಿಜೆಪಿ ಹೀನಾಯವಾಗಿ ಸೋಲು ಕಂಡ ಬಳಿಕ ಬಿ ವೈ ವಿಜಯೇಂದ್ರ ವಿರೋಧಿ ಬಣ ಬಹಿರಂಗವಾಗಿಯೇ ರಾಜ್ಯಾಧ್ಯಕ್ಷರ ಕುರಿತು ಅಸಮಾಧಾನವನ್ನ ಹೊರ ಹಾಕುತ್ತಿದೆ. ಸದ್ಯ ಚಳಿಗಾಲದ ಅಧಿವೇಶನದಲ್ಲಿ ಮಹತ್ವದ ಚರ್ಚೆಗಳು ನಡೆಯುತ್ತಿರುವಾಗಲೇ ವಿಜಯೇಂದ್ರ ದಿಢೀರ್​ ಬೆಳಗಾವಿಯಿಂದಲೇ ದೆಹಲಿಗೆ ಹಾರಿ ಮೋದಿಯನ್ನ...

Milk:ಆಫ್ರಿಕಾದ ಈ ಪ್ರಾಣಿ ನೀಡುತ್ತೆ ಕಪ್ಪು ಹಾಲು !

ಮನುಷ್ಯನ ದಿನನಿತ್ಯದ ಜೀವನದಲ್ಲಿ ಹಾಲು ತುಂಬಾನೇ ಮುಖ್ಯ. ಕಾಫಿ ಟೀ ಮಾಡೋಕೂ ಹಾಲು ಬೇಕೇ ಬೇಕು. ನಾವು ಹುಟ್ಟಿದಾಗಿನಿಂದ ಬಿಳಿ ಹಾಲನ್ನು ನೋಡಿದ್ದೇವೆ.. ಹಾಲು ಇರೋದೇ ಬೆಳ್ಳಗೆ ಅನ್ನೋದು ನಮಗೆಲ್ಲಾ ಗೊತ್ತಿದೆ.. ಆದ್ರೆ ಕಪ್ಪು ಬಣ್ಣದ ಹಾಲು ಕೂಡ ಇದೆ ಅಂದ್ರೆ ಗೊತ್ತಾ? ಪ್ರಾಣಿಯೊಂದು ಕಪ್ಪು ಬಣ್ಣದಲ್ಲಿ ಹಾಲು ಕೊಡುತ್ತೆ.. ಈ ವಿಷ್ಯಾ ಎಷ್ಟೋ...

China ; 2ಕೆಜಿ ಕಲ್ಲು ಮಣ್ಣು ಹೊತ್ತು ತಂದ ಚೀನಾ! ; ಚೀನಾದ ಸಾಧನೆ ಹೇಗಿತ್ತು ಗೊತ್ತಾ?

ವಿಶ್ವದ ಹಲವು ರಾಷ್ಟ್ರಗಳು ಯುದ್ಧದ ಬಗ್ಗೆ ಯೋಚನೆ ಮಾಡುತ್ತಿವೆ. ಯಾವಾಗ ಮೂರನೇ ಮಹಾಯುದ್ಧ ನಡೆಯುತ್ತೋ ಅನ್ನೋ ಹಲವು ಭೀತಿಯಲ್ಲಿ ರಷ್ಯಾ, ಅಮೆರಿಕ, ಉತ್ತರ ಕೊರಿಯಾ ಸೇರಿದಂತೆ ಹಲವು ರಾಷ್ಟ್ರಗಳು ಶಸ್ತ್ರಾಸ್ತ್ರಗಳ ಸಂಖ್ಯೆಯನ್ನು ಹೆಚ್ಚಿಸಿಕೊಳ್ಳುತ್ತಿದೆ. ಆದರೆ, ಡ್ರ್ಯಾಗನ್ ರಾಷ್ಟ್ರ ಚೀನಾ ಸದ್ದಿಲ್ಲದೇ ಸಾಧನೆಯೊಂದನ್ನು ಮಾಡಿದೆ. ಭಾರತ ಚಂದ್ರಯಾನ-3ರ ಯಶಸ್ವಿಯಾಗಿ ಚಂದ್ರನ ಮೇಲೆ ಕಾಲಿಟ್ಟಿದೆ. ಆದ್ರೆ, ಚೀನಾ ಸೈಲೆಂಡ್...

Crypto currency; ಚಿಕ್ಕ ವಯಸ್ಸಿಗೆ ಕೋಟಿಗಟ್ಟಲೆ ಹಣ ಕಳೆದುಕೊಂಡ ಯುವಕ..!ಎಷ್ಟು ಗೊತ್ತಾ?

ಕ್ಯಾಲಿಫೋನಿಯಾ: ನಿಮ್ಮ ಪ್ರಕಾರ ಶೇರು ಮಾರುಕಟ್ಟೆಯಲ್ಲಿ ಹಣ ಹೂಡಿದರೆ ಎಷ್ಟು ಸುರಕ್ಷಿತ ಎಂಬುದು ನಿಮ್ಮ ಮೇಲಿನ ಅನುಭವಕ್ಕೆ ಬಿಟ್ಟಿದ್ದು  ಆದರೆ ಕ್ಯಾಲಿಪೋರ್ನಿಯಾದ ಆರೆಂಜ್ ಕೌಂಟಿಯ ನಿವಾಸಿ ಎಥಾನ್ ನ್ಗುನ್ಲಿ ಎನ್ನುವ 22 ರ ತರುಣ ಗೂಗಲ್ ಉದ್ಯೋಗಿ ಕ್ರಿಪ್ಟೋ ಕರೆನ್ಸಿಯಲ್ಲಿ ಹಣ ಹೂಡಿಕೆ ಮಾಡಿ ಒಂದು ಕೋಟಿಗೂ ಹೆಚ್ಚಿನ ಪಿಂಚಣಿ ಹಣ ಎರಡು ನಿವೇಶನ ಜೊತೆಗೆ...

Taiwan: ಚೀನಾದ ಬೆದರಿಕೆಗಳಿಗೆ ತನ್ನ ಜನರು ಮಣಿಯುವುದಿಲ್ಲ ಎಂದು ತೈವಾನ್ ಹೇಳಿದೆ

ಅಂತರಾಷ್ಟ್ರೀಯ ಸುದ್ದಿ: ತೈವಾನ್‌ನ ಜನರು ತಮ್ಮನ್ನು ತಾವು ರಕ್ಷಿಸಿಕೊಳ್ಳಲು ನಿರ್ಧರಿಸಿದ್ದಾರೆ ಮತ್ತು ಎಂದಿಗೂ ಬಲದ ಬೆದರಿಕೆಗಳಿಗೆ ಬಲಿಯಾಗುವುದಿಲ್ಲ ಎಂದು ತೈವಾನ್ ಸರ್ಕಾರದ ಚೀನಾ-ನೀತಿ ಮೇಕಿಂಗ್ ಮೇನ್‌ಲ್ಯಾಂಡ್ ಅಫೇರ್ಸ್ ಕೌನ್ಸಿಲ್ ಬೀಜಿಂಗ್ ದ್ವೀಪದ ಬಳಿ ಮಿಲಿಟರಿ ಡ್ರಿಲ್‌ಗಳನ್ನು ಪ್ರಾರಂಭಿಸಿದ ನಂತರ ಶನಿವಾರ ಹೇಳಿದೆ. ತೈವಾನ್‌ನ ಜನರು ತಮ್ಮನ್ನು ತಾವು ರಕ್ಷಿಸಿಕೊಳ್ಳಲು ನಿರ್ಧರಿಸಿದ್ದಾರೆ ಮತ್ತು ಬಲದ ಬೆದರಿಕೆಗಳಿಗೆ ಎಂದಿಗೂ...

Honors to ministers : ಹುಬ್ಬಳ್ಳಿಯ ಚೇಂಬರ್ ಆಫ್ ಕಾಮರ್ಸ್ ನಲ್ಲಿ ನೂತನ ಸಚಿವರು, ಶಾಸಕರಿಗೆ ಸನ್ಮಾನ

ಹುಬ್ಬಳ್ಳಿ: ಬೆಣ್ಣೆಹಳ್ಳ ಸಂರಕ್ಷಣಾ ಸಮಿತಿ ವತಿಯಿಂದ ಸೆಪ್ಟೆಂಬರ್ ೩ ರಂದು ರವಿವಾರ ಬೆ.೧೦ ಗಂಟೆಗೆ ಹುಬ್ಬಳ್ಳಿಯ ಚೇಂಬರ್ ಆಫ್ ಕಾಮರ್ಸ್ ನಲ್ಲಿ ನೂತನ ಸಚಿವರು, ಶಾಸಕರಿಗೆ ಸನ್ಮಾನ ಹಾಗೂ ಬೆಣ್ಣಿಹಳ್ಳದ ಶಾಶ್ವತ ಪರಿಹಾರ ಕುರಿತು ಚಿಂತನ ಮಂಥನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಬೆಣ್ಣಿಹಳ್ಳ ಸಂರಕ್ಷಣಾ ಸಮಿತಿಯ ಪ್ರದಾನ ಕಾರ್ಯದರ್ಶಿ ಡಾ. ತಾಜುದ್ದೀನ ಮುಲ್ಲಾನವರ ಹೇಳಿದರು. ನಗರದಲ್ಲಿಂದು...

Vikrama (Chandrayana-3) ಬಾಹ್ಯಾಕಾಶ ನೌಕೆಯಿಂದ ಯಶಸ್ವಿಯಾಗಿ ಪ್ರತ್ಯೆಕವಾದ ಚಂದ್ರಯಾನ-3

ರಾಷ್ಟ್ರೀಯ ಸುದ್ದಿ :ಜುಲೈ 14 ರಂದು ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಚಂದ್ರಯಾನ-3 ಅನ್ನು ಉಡಾವಣೆ ಮಾಡಲಾಯಿತು. ಶುಕ್ರವಾರದ ನಿಗದಿತ ಡೀಬೂಸ್ಟಿಂಗ್ ಕಾರ್ಯಾಚರಣೆಯು ಕುಶಲ ಸರಣಿಯ ಭಾಗವಾಗಿದೆ, ಇದರ ಮೂಲಕ ಆಗಸ್ಟ್‌ನಲ್ಲಿ ಚಂದ್ರನ ದಕ್ಷಿಣ ಧ್ರುವ ಪ್ರದೇಶದಲ್ಲಿ ಮೃದುವಾದ-ಲ್ಯಾಂಡಿಂಗ್ ಅನ್ನು ಸುಲಭಗೊಳಿಸಲು ಇಸ್ರೋ ಯೋಜಿಸಿದೆ.. ಇಸ್ರೋದ 'ಚಂದ್ರಯಾನ-3' ಲ್ಯಾಂಡಿಂಗ್ ಮಾಡ್ಯೂಲ್ (LM) ಪ್ರೊಪಲ್ಷನ್ ಮಾಡ್ಯೂಲ್‌ನಿಂದ...

DK Shivakumar: ವಾಜಪೇಯಿ ಹೇಳಿದ ಭವಿಷ್ಯ ನಿಜವಾಗಿದೆ.! ಹಾಗಿದ್ರೆ ವಾಜಪೇಯಿ ಏನು ಹೇಳಿದ್ರು ?

ಬೆಂಗಳೂರು: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಶಂಕುಸ್ಥಾಪನೆಗೆ ಮಾಜಿ ಪ್ರಧಾನಿಗಳಾದ ಅಟಲ್‌ ಬಿಹಾರಿ ವಾಜಪೇಯಿ ಅವರು ಬಂದಿದ್ದರು. ಆಗ ಅವರೊಂದು ಮಾತು ಹೇಳಿದ್ದರು. "ಮುಂದಿನ ದಿನಗಳಲ್ಲಿ ಎಲ್ಲಾ ಜಾಗತಿಕ ನಾಯಕರು ಮೊದಲು ಬೆಂಗಳೂರಿಗೆ ಭೇಟಿ ಕೊಟ್ಟು ಆನಂತರ ಬೇರೆ ಕಡೆ ಹೋಗುತ್ತಾರೆ" ಅವರ ಭವಿಷ್ಯ ನಿಜವಾಗಿದೆ. ಕರ್ನಾಟಕ ಮಾದರಿಯನ್ನು ಇಡೀ ದೇಶವೇ ತಿರುಗಿನೋಡುತ್ತಿದೆ. ಮುಂದಿನ ದಿನಗಳಲ್ಲಿ...

Alamatti Dam: ವರ್ಷದಲ್ಲಿ ಮೊದಲ ಬಾರಿಗೆ ಆಲಮಟ್ಟಿ ಜಲಾಶಯ ಸಂಪೂರ್ಣ ಭರ್ತಿ .!

ಆಲಮಟ್ಟಿ ಅಣೆಕಟ್ಟು : ಅವಿಭಜಿತ ವಿಜಯಪುರ, ಕಲಬುರಗಿ ಮತ್ತು ರಾಯಚೂರು ಸೇರಿದಂತೆ ಉತ್ತರ ಕರ್ನಾಟಕದ ಹಲವಾರು ಜಿಲ್ಲೆಗಳ ಜೀವನಾಡಿಯಾಗಿರುವ ಲಾಲ್ ಬಹದ್ದೂರ್ ಶಾಸ್ತ್ರಿ ಸಾಗರ (ಆಲಮಟ್ಟಿ ಅಣೆಕಟ್ಟು), ಈ ಮುಂಗಾರು ವಿಳಂಬದ ಒಳಹರಿವಿನ ಹೊರತಾಗಿಯೂ ಮೊದಲ ಬಾರಿಗೆ ತನ್ನ ಸಂಪೂರ್ಣ ಜಲಾಶಯದ ಮಟ್ಟವನ್ನು (519.60 ಮೀಟರ್) ತಲುಪಿದೆ. ಜಲಾಶಯದಲ್ಲಿ ಪ್ರಸ್ತುತ ಸಂಗ್ರಹಣೆಯು 123.081 ಟಿಎಂಸಿ ಅಡಿಯಷ್ಟಿದ್ದು, ಇದು...
- Advertisement -spot_img

Latest News

Spiritual: ನಾವು ಮಾಡುವ ಈ ತಪ್ಪುಗಳೇ ನಮ್ಮನ್ನು ದಾರಿದ್ರ್ಯಕ್ಕೆ ದೂಡುತ್ತದೆ

Spiritual: ಯಾರಿಗೆ ತಾನೇ ಶ್ರೀಮಂತರಾಗಬೇಕು, ಆರ್ಥಿಕ ಸ್ಥಿತಿ ಚೆನ್ನಾಗಿರಬೇಕು ಅಂತಾ ಇರೋದಿಲ್ಲ ಹೇಳಿ..? ಹಾಗಾಗಬೇಕು ಅಂದ್ರೆ ನಾವು ಬರೀ ಕೆಲಸ ಮಾಡೋದಲ್ಲ ಬದಲಾಗಿ, ಮನೆಯಲ್ಲಿ ಕೆಲ...
- Advertisement -spot_img