ಮಹತ್ವದ ಬೆಳವಣಿಗೆಯೊಂದರಲ್ಲಿ, ತನ್ನ ನೆಲದ ಮೂಲಕ ಭಾರತ ವಿರೋಧಿ ಕೃತ್ಯಕ್ಕೆ ಅವಕಾಶ ನೀಡುವುದಿಲ್ಲ ಅಂತ ಭಾರತಕ್ಕೆ ಶ್ರೀಲಂಕಾ ಭರವಸೆ ನೀಡಿದೆ. ಈ ಮೂಲಕ ಲಂಕಾದ ಹಂಬನ್ತೋಟ ಬಂದರು ಬಳಸಿಕೊಂಡು ತನ್ನ ಸಮರ ನೌಕೆಗಳ ಮೂಲಕ ಭಾರತದ ಮೇಲೆ ಬೇಹುಗಾರಿಕೆಗೆ ಉದ್ದೇಶಿಸಿದ್ದ ಚೀನಾ ಯತ್ನಕ್ಕೆ ತೆರೆ ಬಿದ್ದಿದೆ.
ಸೋಮವಾರ ಇಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಶ್ರೀಲಂಕಾದ...
Bangla News: ದೇಶ ಬಿಟ್ಟು ಭಾರತಕ್ಕೆ ಬಂದಿರುವ ಬಾಂಗ್ಲಾ ದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ವಿರುದ್ಧ ನ್ಯಾಯಾಲಯ ಅರೆಸ್ಟ್ ವಾರಂಟ್ ಜಾರಿ ಮಾಡಿದೆ. ಬಾಂಗ್ಲಾ ನ್ಯಾಯಾಲಯ ಶೇಖ್ ಹಸೀನಾ ವಿರುದ್ಧ ಅರೆಸ್ಟ್ ವಾರಂಟ್ ಜಾರಿ ಮಾಡಿದ್ದು, ಅಕ್ಟೋಬರ್ 17ರಂದು ಈ ಆದೇಶ ಹೊರಡಿಸಿದೆ. ಬಾಂಗ್ಲಾದೇಶದ ಅಂತರಾಷ್ಟ್ರೀಯ ಕ್ರಿಮಿನಲ್ ಟ್ರಿಬ್ಯೂನಲ್ ಮುಖ್ಯ ಪ್ರಾಸಿಕ್ಯೂಟರ್ ಮೊಹಮ್ಮದ್...
International News: ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬಂತಹ ಮಾಹಿತಿಯನ್ನು ಅಲ್ಲಿನ ಸ್ಥಳೀಯ ವಾಹಿನಿಗಳು ತಿಳಿಸಿವೆ.
ಶನಿವಾರ ಇಸ್ರೇಲಿ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೊಳಗಿದ್ದು, ಅವರ ಆರೋಗ್ಯ ಸ್ಥಿತಿ ಉತ್ತಮವಾಗಿದೆ ಎಂದು ಅವರ ಕಚೇರಿ ತಿಳಿಸಿದೆ. 73ರ ಹರೆಯದ ನೆತನ್ಯಾಹು ಟೆಲ್ ಹ್ಯಾಶೋಮರ್ನಲ್ಲಿರುವ ಶೆಬಾ ಆಸ್ಪತ್ರೆಯ ತುರ್ತು ಕೋಣೆಗೆ ತೆರಳಿದರು ಎಂಬುವುದಾಗಿ ಇಸ್ರೇಲ್ನ ಚಾನೆಲ್...
ಬ್ರಿಜೆಲ್: ಈತ್ತೀಜಿನ ದಿನಗಳಲ್ಲಿ ಸಾಕಷ್ಟು ದುಬಾರಿ ಬೆಲೆಯ ಕಾರುಗಳನ್ನು ಮಾರುಕಟ್ಟೆಗೆ ಲಗ್ಗೆ ಇಡುತ್ತಿವೆ. ಅವುಗಳಲ್ಲಿನ ವೈಶಿಷ್ಟ್ಯದಿಂದ ಜನರು ಕಾರುಗಳನ್ನು ಕೊಳ್ಳಲು ಮುಂದಾಗುತಿದ್ದಾರೆ. ಈ ವಿಷಯ ನಿಮಗೇನು ಹೊಸದಲ್ಲ ಆದರೆ ಇತ್ತೀಚಿನ ಸಾಕು ಪ್ರಣಿಗಳು ಸಹಹಲವು ವೈಷ್ಟ್ಯದಿಂದ ದುಬಾರಿ ಬೆಲೆಗೆ ಮಾರಾಟವಾಗುತ್ತಿವೆ ಅದೇ ರೀತಿ ಕೋಟಿಗಟ್ಟಲೆ ಬೆಲೆಗೆ ಮಾರಾಟವಾಗಿರುವ ಈ ಹಸುವಿನ ಬಗ್ಗೆ ನಿಮಗೆ ಗೊತ್ತಾ
ಬ್ರೆಜಿಲ್...
national news
ಈ ಭಾರಿಯ ಬಜೆಟ್ ಮಂಡನೆಯಲ್ಲಿ ದೇಶದಲ್ಲಿ ಮತ್ತೆ ತಲೆ ಎತ್ತಲಿವೆ ಐವತ್ತು ವಿಮಾನ ನಿಲ್ದಾಣ
ಈ ಫೆಭ್ರುವರಿ ೧ ೨೦೨೩ ರಂದು ಕೆಂದ್ರ ಸರ್ಕಾರ ಮೋದಿ ನೇತೃತ್ವದ ಆಡಳಿತದಲ್ಲಿ ಹೊಸ ಹೊಸ ಯೋಜನೆಗಳನ್ನು ಜಾರಿಗೆ ತಂದಿದೆ ಅದೇ ರೀತಿ ಮೊದಿ ಸರ್ಕಾರ ಬಂದಾಗಿನಿAದ ಹಲವಾರು ಅಭಿವೃದ್ದಿ ಕಾರ್ಯಗಳನ್ನು ಮಾಡಿದ್ದಾರೆ ಅದೇ ರೀತಿ ದೇಶದ ಮೂಲೆ...
https://www.youtube.com/watch?v=Pc-enpMI1Ww
ಅಂತರಾಷ್ಟ್ರೀಯ ಮಟ್ಟದಲ್ಲಿ ಖಾದ್ಯ ತೈಲ ದರಗಳು ಇಳಿಕೆಯಾಗಿರುವ ಹಿನ್ನೆಲೆಯಲ್ಲಿ ಬ್ರಾಂಡೆಡ್ ಖಾದ್ಯ ತೈಲಗಳ ಬೆಲೆ ಲೀಟರ್ ಗೆ 15 ರೂ. ತನಕ ಇಳಿಕೆಯಾಗಿವೆ. ಇದರಿಂದ ಗ್ರಾಹಕರು ಕೊಂಚ ನಿಟ್ಟುಸಿರು ಬಿಡುವಂತಾಗಿದೆ.
ಜನಪ್ರಿಯ ಬ್ರ್ಯಾಂಡ್ ಗಳ ಮೇಲೆ ಬೆಲೆ ಕುಸಿತದ ಪರಿಣಾಮವು ತಕ್ಷಣವೇ ಅನುಭವಕ್ಕೆ ಬರಲಿದೆ. ಪ್ರೀಮಿಯಂ ಬ್ರ್ಯಾಂಡ್ ಗಳು ಮಾತ್ರ ಬೆಲೆ ಇಳಿಕೆಯನ್ನು ಗ್ರಾಹಕರಿಗೆ ವರ್ಗಾಯಿಸಲು...