Monday, August 10, 2026

International Film Festival of India

ಸಿನಿಮಾ ಅಂದ್ರೆ ಪ್ರತಿಭೆ ಪ್ರದರ್ಶನ: ದೈವದ ಅನುಕರಣೆ ಸಲ್ಲದು!

ಇತ್ತೀಚೆಗೆ ಗೋವಾದ ಇಂಟರ್‌ನ್ಯಾಷನಲ್ ಫಿಲಂ ಫೆಸ್ಟಿವಲ್ ಆಫ್ ಇಂಡಿಯಾ ಸಮಾರೋಪ ವೇದಿಕೆಯಲ್ಲಿ ನಡೆದ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ರಾಜ್ಯದ ಚಿತ್ರಪರಿಸರದಲ್ಲಿ ಚರ್ಚೆ ಏರ್ಪಡಿಸಿದೆ. ‘ಕಾಂತಾರ’ ಚಿತ್ರ ಮತ್ತು ನಟ-ನಿರ್ದೇಶಕ ರಿಷಬ್ ಶೆಟ್ಟಿ ಅವರನ್ನು ಸನ್ಮಾನ ಮಾಡುವ ಸಂದರ್ಭದಲ್ಲಿ, ಬಾಲಿವುಡ್ ನಟ ರಣವೀರ್ ಸಿಂಗ್ ವೇದಿಕೆಯಲ್ಲಿ ದೈವದ ಅನುಕರಣೆ ಮಾಡಿದ್ದರು. ಈ ಸಂದರ್ಭ ವೇದಿಕೆಯ ಮುಂಭಾಗ...
- Advertisement -spot_img

Latest News

Hubli News: ಜನರ ಭಕ್ತಿಯ ದುರುಪಯೋಗ: ಮಾರ್ಡನ್ ಅವಧೂತನ ಅಸಲಿ ಮುಖ ಬಯಲು

Hubli News: ಜನ ಮರಳೋ… ಜಾತ್ರೆ ಮರಳೋ… ಮಾನವ ಚಂದ್ರನ ಮೇಲೆ ವಾಸಿಸುವ ಕನಸು ಕಾಣುತ್ತಿದ್ದಾನೆ. ವಿಜ್ಞಾನ, ತಂತ್ರಜ್ಞಾನ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ....
- Advertisement -spot_img